ಭಾರಿ ಮಳೆಯಿಂದಾಗಿ ತುಂಡರಿಸಿದ ಮೇಲ್ಛಾವಣಿ

Source: S.O. News Service | By MV Bhatkal | Published on 17th July 2019, 7:17 PM | Coastal News | Don't Miss |

ಭಟ್ಕಳ: ತಾಲೂಕಿನಲ್ಲಿ ಸುರಿದ ಭಾರಿ ಮಳೆ ಮತ್ತು ಗಾಳಿಗೆ ಬೈಲೂರ ಗ್ರಾಮದ ತೂದಳ್ಳಿಯಲ್ಲಿ ಮನೆಯ ಮೇಲ್ಛಾವಣಿ ಮುರಿದು ಬಿದ್ದಿದೆ. ಅದೃಷ್ಟವಶಾತ್ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾದೇವಿ ಜಟ್ಟಾ ನಾಯ್ಕ ಅವರ ವಾಸ್ತವ್ಯದ ಪಕ್ಕದ ಮನೆಯ ಮೇಲ್ಛಾವಣಿ ಹಾನಿಗೊಂಡಿದ್ದು, ಗಾಳಿ- ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಚಾಂದ ಭಾಷಾ, ಗ್ರಾಮ ಲೆಕ್ಕಾಧಿಕಾರಿ ಶೇಖರ, ಗ್ರಾಮ ಸಹಾಯಕ ನಾಗಪ್ಪ ನಾಯ್ಕ ಪರಿಶೀಲನೆ ನಡೆಸಿದರು. 1.20 ಲಕ್ಷ ರೂಪಾಯಿ ಹಾನಿ ಅಂದಾಜಿಸಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...