ಅಬುಧಾಬಿ : ಮಂಗಳೂರು ಕ್ರಿಕೆಟ್ ಕ್ಲಬ್ ವತಿಯಿಂದ ಪತ್ರಿಕಾಗೋಷ್ಠಿ

Source: yahya abbas | By Arshad Koppa | Published on 24th February 2017, 3:24 PM | Gulf News | Sports News |

ಅಬುಧಾಬಿ :  ಮಂಗಳೂರು ಕ್ರಿಕೆಟ್ ಕ್ಲಬ್ ವತಿಯಿಂದ ನಡೆಸಲ್ಪಡುವ “ಮಂಗಳೂರು ಕಪ್ 2017”ಕಪ್  ಐದನೇ ಸೀಸನ್ ಕುರಿತಾದ ಪತ್ರಿಕಾ ಗೋಷ್ಠಿ ಇತ್ತೀಚಿಗೆ  ಶೇಖ್ ಝಾಯಿದ್ಅಂತಾರಾಷ್ಟ್ರೀಯ ಕ್ರೀಡಾಂಗಣದ ಪ್ರೆಸ್ ಕಾನ್ಫರೆನ್ಸ್ ಕೊಠಡಿಯಲ್ಲಿ ನಡೆಯಿತು.

 


ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು  ಕ್ರಿಕೆಟ್ ಕ್ಲಬ್ ನ ಅಧ್ಯಕ್ಷ  ಲತೀಫ್ ಕೆ . ಹೆಚ್ ಕಕ್ಕಿಂಜೆ ಎಂಸಿಸಿ ಯ ಧ್ಯೇಯೋದ್ದೇಶ ಮತ್ತು ಪಂದ್ಯಾವಳಿಯ ನಿಯಮಾವಳಿಯನ್ನು ಕೂಲಂಕುಷವಾಗಿ ವಿವರಿಸಿದರು.

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್