ಜೋಯಿಡಾದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಎಸಿಬಿ ದಾಳಿ - ದ್ವೀತಿಯ ದರ್ಜೆ ಸಹಾಯಕನ ಬಂಧನ.

Source: SO News | Published on 8th September 2020, 1:07 PM | Coastal News | Don't Miss |

ಜೋಯಿಡಾ : ವ್ಯಕ್ತಿಯೊಬ್ಬರ ಹೆಸರು ಬದಲಾವಣೆಗಾಗಿ ಲಂಚ ಪಡೆಯುತ್ತಿದ್ದ ವೇಳೆ ತಹಶಿಲ್ದಾರ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಂಬಾತನನ್ನ ಬಂಧಿಸಲಾಗಿದೆ. ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಗೋಪಿಕಾ  ಸಾವಂತ್ ಎಂಬುವವರ ಹೆಸರು ಬದಲಾವಣೆಗಾಗಿ ಇವರ ಸಂಬಂಧಿ ಮೋಹನ್ ದೇಸಾಯಿ ಎಂಬುವವರ ಬಳಿ ಹನ್ನೊಂದು ಸಾವಿರ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಕಚೇರಿಯಲ್ಲಿಯೇ ಎರಡು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಅಧಿಕಾರಿಗಳು  ದಾಳಿ ನಡೆಸಿದ್ದಾರೆ.

ಸದ್ಯ ಮಂಜುನಾಥನನ್ನ ಬಂಧಿಸಲಾಗಿದ್ದು, ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...