ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ

Source: sonews | By Staff Correspondent | Published on 30th May 2020, 9:45 PM | Coastal News | Don't Miss |

ಕಾರವಾರ:  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲಿಸ್ ಠಾಣೆಯ ಅಧಿಕಾರಿಗಳು ಜೂನ್ 2 ರಿಂದ 6 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆಗಳನ್ನು ನಡೆಸಲಿದ್ದಾರೆ ಎಂದು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
   
ಜೂನ್ 2 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಹಳಿಯಾಳ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಜೋಯಿಡಾ, 3 ರಂದು ಬೆಳಗ್ಗೆ 11 ರಿಂದ 1 ಗಂಟೆ ವರೆಗೆ ಮುಂಡಗೋಡ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಯಲ್ಲಾಪುರ, 4 ರಂದು ಬೆ.11 ರಿಂದ 1 ಗಂಟೆ ವರೆಗೆ ಸಿದ್ದಾಪುರ, ಮಧ್ಯಾಹ್ನ 3 ರಿಂದ ಸಂಜೆ 5 ರ ವರೆಗೆ ಶಿರಸಿ, 5 ರಂದು ಬೆ. 11 ರಿಂದ 1 ಗಂಟೆಯವರೆಗೆ ಹೊನ್ನಾವರ, 3 ರಿಂದ 5 ರವರೆಗೆ ಕುಮಟಾ, 6 ರಂದು ಬೆ.11 ರಿಂz ಮಧ್ಯಾಹ್ನÀ 1 ಗಂಟೆ ವರೆಗೆ ಅಂಕೋಲಾ ಹಾಗೂ 3 ರಿಂದ ಸಂಜೆ 5 ಗಂಟೆ ವರೆಗೆ ಕಾರವಾರ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಾಗುವುದು ಎಂದು ಎಂದು ಅವರು ತಿಳಿಸಿದ್ದಾರೆ. 
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...