ಕಾರವಾರದಲ್ಲಿ ಅಪಘಾತ : ಬ್ಯಾಂಕ್ ಮ್ಯಾನೇಜರ್ ಸಾವು.

Source: SO News | By Laxmi Tanaya | Published on 21st August 2023, 10:03 PM | Coastal News | Don't Miss |

ಕಾರವಾರ : ಸ್ಕೂಟರ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ  ಸವಾರ ಸಾವನ್ನಪ್ಪಿದ ಘಟನೆ ನಗರದ ಆರ್‌ಟಿಓ ಕಚೇರಿ ಎದುರು ನಡೆದಿದೆ.
ಗುರುದಾಸ್ ಬಾಂದೇಕರ್ (55) ಮೃತ ಸವಾರ ಎಂದು ಗುರುತಿಸಲಾಗಿದೆ. ಮೃತ  ಕಾರವಾರ ಅರ್ಬನ್ ಬ್ಯಾಂಕ್ ಮ್ಯಾನೇಜರ್  ಎಂದು ತಿಳಿದುಬಂದಿದೆ.

ಕಾರವಾರದಿಂದ ಕಾರು ಅಂಕೋಲಾ ಕಡೆ ತೆರಳುತಿತ್ತು. ಸ್ಕೂಟರ್ ಸವಾರ ಹಿಂಬದಿಯಿಂದ ಕಾರಿಗೆ ಢಿಕ್ಕಿ ಹೊ ಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...