ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಯೋಗಿ ಆಧಿತ್ಯನಾತ್ ಏನು ಹೇಳುತ್ತಾರೆ? ಇದನ್ನು ಓದಿ

Source: sonews | By Staff Correspondent | Published on 25th June 2018, 10:37 PM | National News | Don't Miss |

ಲಕ್ನೋ: ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಸಂತರ ಸಮ್ಮೇಳದನಲ್ಲಿ ಹೇಳಿದ್ದು ಕಂಡರೆ ಯಾಕೋ ಅವರಿಗೆ ಈ ಲೋಕಸಭಾ ಚುನಾವಣೆಯ ನಂತರವೂ ರಾಮಮಂದಿರ ನಿರ್ಮಾಣ ಕಷ್ಟಸಾಧ್ಯವೆಸಿರಬಹುದು. ಆದ್ದರಿಂದಲೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ತಾಳ್ಮೆ ವಹಿಸಬೇಕು ಎಂದು ಹಿಂದೂ ಸಂತರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿನಂತಿಸಿದ್ದಾರೆ.

ಅಯೋಧ್ಯೆಯಲ್ಲಿ ನಡೆದ ಸಂತ ಸಮ್ಮೇಳನದಲ್ಲಿ ಮಾತನಾಡಿದ ಅವರು, "ನಾವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ನ್ಯಾಯಾಂಗ, ಕಾರ್ಯಾಂಗ ಹಾಗು ಶಾಸಕಾಂಗಕ್ಕೆ ಅದರದ್ದೇ ಆದ ಪಾತ್ರಗಳಿವೆ. ಇವುಗಳೆನ್ನೆಲ್ಲಾ ನಾವು ಗಮನದಲ್ಲಿರಿಸಬೇಕು" ಎಂದವರು ಹೇಳಿದರು.

"ಮರ್ಯಾದಾ ಪುರುಷೋತ್ತಮ ರಾಮನ ದಯೆ ಇರುವಾಗ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗುತ್ತದೆ. ಈ ವಿಚಾರದಲ್ಲಿ ಯಾವುದೇ ಸಂಶಯವಿಲ್ಲ.... ಆದರೆ ಸಂತರಲ್ಲಿ ಈ ಬಗ್ಗೆ ಸಂಶಯ ಯಾಕೆ? ನೀವು ಇದುವರೆಗೂ ತಾಳ್ಮೆಯಿಂದಿದ್ದೀರಿ. ಕೆಲ ಕಾಲದವರೆಗೂ ಇದೇ ತಾಳ್ಮೆಯನ್ನು ನೀವು ಮುಂದುವರಿಸಬೇಕು ಎಂದು ನನಗನಿಸುತ್ತದೆ" ಎಂದವರು ಹೇಳಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...