ಪರೇಶ್ ಮೇಸ್ತಾ ಮನೆಗೆ ಆನಂದ್ ಆಸ್ನೋಟಿಕರ್ ಭೇಟಿ

Source: so news | By MV Bhatkal | Published on 17th March 2019, 11:02 PM | Coastal News | Don't Miss |


ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಗರಿಗೆದರಿದೆ.
ಕಾಂಗ್ರೇಸ್ ಮತ್ತು ಜೆಡಿ ಎಸ್ ಪಕ್ಷದ ಸಂಭವನೀಯ ಅಭ್ಯಾರ್ಥಿ ಯಾಗಿರುವ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಕಳೆದ ೨೦೧೭ ರ ಡಿಸೆಂಬರ್ ೫ ರಂದು ನಡೆದಿದ್ದ ಕೋಮು ಗಲಭೆಯಲ್ಲಿ ಮೃತಪಟ್ಟಿದ್ದ ಪರೇಶ್ ಮೆಸ್ತಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಇಂದು ಕುಮಟಾದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಆನಂದ್ ಆಸ್ನೋಟಿಕರ್ ಬಳಿಕ ನೇರವಾಗಿ ಹೊನ್ನಾವರ ಪಟ್ಟಣದ ಪರೇಶ್ ಮೆಸ್ತಾ ಮನೆಗೆ ಭೇಟಿ ನೀಡಿ ಖುಷಲೋಪರಿ ವಿಚಾರಿಸಿದ್ರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆಸ್ನೋಟಿಕರ್ ಪರೇಶ್ ಮೇಸ್ತಾ ವಿಷಯದಲ್ಲಿ ರಾಜಕೀಯ ಮಾಡಲಾಗಿದೆ,ಇದು ಸರಿಯಲ್ಲ,ನಾವು ಇವರಿಗೆ ನ್ಯಾಯ ಕೊಡಿಸಬೇಕಿದೆ ಅದನ್ನು ಬಿಟ್ಟು ರಾಜಕೀಯ ಮಾಡಲಾಗುತ್ತಿದೆ ಇವರ ಕುಟುಂಬದ ಮಗನಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಪ್ರಯತ್ನ ಮಾಡಲಾಗುವು ಎಂದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...