ಶಿವಮೊಗ್ಗ : ನಾಗರಿಕ ವಿಮಾನಯಾನ (ಸಿವಿಲ್ ಏವಿಯೇಷನ್) ಮಂತ್ರಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಶನಿವಾರ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಮಾನ ನಿಲ್ದಾಣದ ಕಾಮಗಾರಿಗಳು, ನಿಲ್ದಾಣದ ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಇಇ ಸಂಪತ್ ಪಿಂಗಳೆ, ಇತರೆ ಅಧಿಕಾರಿಗಳು ಹಾಜರಿದ್ದರು.