ಶಾಂತಿಯುತ ಸಹಬಾಳ್ವೆಗೆ ಅಂಬೇಡ್ಕರ್‌ ಮಾರ್ಗ- ಶ್ರೀನಿವಾಸನ್‌

Source: sonews | By Staff Correspondent | Published on 6th December 2018, 11:00 PM | State News | Don't Miss |

ಶ್ರೀನಿವಾಸಪುರ: ಶಾಂತಿಯುತ ಸಹಬಾಳ್ವೆಗೆ ಅಂಬೇಡ್ಕರ್ಮಾರ್ಗ ಒಳಿತು. ಅವರು ನೀಡಿರುವ ಸಂವಿಧಾನ ಮಾನವತಾ ವಾದದ ಪ್ರತೀಕ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ಹೇಳಿದರು.

ಪಟ್ಟಣದ ಡಾ. ಬಿ.ಆರ್‌.ಅಬೇಡ್ಕರ್ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ಅವರ ಪರಿನಿರ್ವಾಣ ಸಮಾರಂಭಲ್ಲಿ ಬಾಬಾ ಸಾಹೇಬ್ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾನಾಡಿ, ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಸಮಾಜದಲ್ಲಿ ತಲೆಯೆತ್ತಿ ನಿಲ್ಲಲು ಸಾದ್ಯವಾದದ್ದು, ಅಂಬೇಡ್ಕರ್ಅವರು ರಚಿಸಿದ ಸಂವಿಧಾನದದಿಂದ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಣ್ಣ ಮಾತನಾಡಿ, ಡಾ. ಬಿ.ಆರ್ಅಂಬೇಡ್ಕರ್ಅವರಿಗೆ ಬಡವರ ಬವಣೆ ಗೊತ್ತಿತ್ತು. ಆದ್ಧರಿಂದಲೇ ಬಡವರ ಹಾಗೂ ತುಳಿತಕ್ಕೆ ಒಳಗಾದ ಜನರ ಅಭಿವೃದ್ಧಿಗೆ ಪೂರಕವಾದ ಕಾನೂನು ರಚಿಸಿದರು. ಸಮಾಜದ ಎಲ್ಲ ವರ್ಗದ ಜನರ ಹಿತ ರಕ್ಷಣೆ ಸಂವಿಧಾನದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ನಾವು ಸಂವಿಧಾನಬದ್ಧ ಹಕ್ಕುಗಳನ್ನು ಅನುಭವಿಸುತ್ತಲೆ, ಅದು ನಿರ್ದೇಶಿಸುವ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಮಾಜದ ನಡೆ ಸಂವಿಧಾನದ ಕಡೆ ಇರಬೇಕು. ಅದಕ್ಕೆ ಭಿನ್ನವಾದ ನಡೆಯಿಂದ ಸಮಾಜದ ಅಭಿವೃದ್ದಿ ಹಾಗೂ ಸಾಮಾಜಿಕ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು.

ಪೊಲೀಸ್ಸರ್ಕಲ್ಇನ್ಸ್ಪೆಕ್ಟರ್ಎಂ.ವೆಂಕಟರಾಮಪ್ಪ, ರಾಜಸ್ವ ನಿರೀಕ್ಷಕ ಮುನಿರೆಡ್ಡಿ, ಗ್ರಾಮ ಲೆಕ್ಕಾಧಿಕಾರಿ ಶೇಖರ್‌, ದಲಿತ ಮುಖಂಡರಾದ ನಾರಾಯಣಸ್ವಾಮಿ, ಸೀತಪ್ಪ, ಆಂಜನಪ್ಪ, ಇದ್ದರು.

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...