ವಿಮಾನ ನಿಲ್ದಾಣದಲ್ಲಿ ಪಿಸ್ತೂಲ್ ಜೊತೆ ಆನಂದ ಅಸ್ನೋಟಿಕರ್.

Source: SO News | By Laxmi Tanaya | Published on 19th September 2020, 2:56 PM | State News | Don't Miss |

ಬೆಂಗಳೂರು : ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಮತ್ತೆ ಸುದ್ದಿಯಾಗಿದ್ದಾರೆ.ಬೆಂಗಳೂರು ದೇವನಹಳ್ಳಿಯ  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಸ್ತೂಲ್ ಜೊತೆ ತಪಾಸಣೆಗೊಳಗಾಗಿದ್ದಾರೆ.

ಇಂದು ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಸ್ನೋಟಿಕರ್   ಬ್ಯಾಗ್ ನಲ್ಲಿ ಪಿಸ್ತೂಲ್ ಇರಿಸಿಕೊಂಡಿದ್ದರು.  ಇನ್ನೇನು ಕೆಲ ಹೊತ್ತಿನಲ್ಲಿ  ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಬೇಕಾಗಿತ್ತು. ಆದರ ತಮ್ಮ ಬಳಿ ಪಿಸ್ತೂಲ್  ಇರುವ ಬಗ್ಗೆ ಅಧಿಕಾರಿಗಳಿಗೆ ಮೊದಲು ಮಾಹಿತಿ ನೀಡಿರಲಿಲ್ಲ.

ಪ್ರಯಾಣಿಕರ ತಪಾಸಣೆಯಲ್ಲಿ ತೊಡಗಿದ್ದ ಸಿಐಎಸ್ಎಪ್ ಸಿಬ್ಬಂದಿ ಎಲ್ಲರಂತೆ ಅಸ್ನೋಟಿಕರ್ ಅವರನ್ನ ತಪಾಸಿಸಿದ್ದರು. ಈ ವೇಳೆ ಪಿಸ್ತೂಲ್ ಕಂಡು ಹೌಹಾರಿದ್ದಾರೆ.

ತಕ್ಷಣ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಆನಂದ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಆಗ ತಮ್ಮ ದಾಖಲೆ ತೋರಸಿ  ಪರವಾನಗಿ ಇದೆ ಎಂದು ಮಾಹಿತಿ ನೀಡಿದ್ದಾರೆ.
  ಎನ್ನಲಾಗಿದೆ. ಹೀಗಾಗಿ ಮತ್ತೆ ಆನಂದ ಅಸ್ನೋಟಿಕರ್ ಸುದ್ದಿಯಾಗಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...