ಕಾರವಾರ: ರಾಜ್ಯ ಮಟ್ಟದ ವಿಜ್ಞಾನ ಸಾಹಿತ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ

Source: S.O. News service | By S O News | Published on 23rd January 2021, 9:12 PM | Coastal News |

ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಮಂಗಳೂರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವತಿಯಿಂದ ಫೆ. 19 ರಿಂದ 21 ರವರೆಗೆ ‘ವಿಜ್ಞಾನ ಸಾಹಿತ್ಯ’ ರಾಜ್ಯಮಟ್ಟದ ಕಮ್ಮಟವನ್ನು ಆಯೋಜಿಸಲಾಗಿದೆ.

ಆಸಕ್ತರು 20 ರಿಂದ 45 ವರ್ಷದೊಳಗಿನವರಾಗಿರಬೇಕು, ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜ. 30ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗುರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ http://karnatakasahithyaacademy.org ವೆಬ್‍ಸೈಟ್‍ನಿಂದ ಪಡೆದುಕೊಳ್ಳಬಹುದಾಗಿದೆ. ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...