ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಸಾಲ ಯೋಜನೆಗೆ ಅರ್ಜಿ ಆಹ್ವಾನ

Source: SOnews | By Staff Correspondent | Published on 16th June 2023, 5:19 PM | State News | Don't Miss |

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ) ಬೆಂಗಳೂರು ನಗರ ಕೇಂದ್ರೀಯ ವಿಭಾಗ ಇವರಿಂದ  2023-24ನೇ ಸಾಲಿಗೆ ಮತೀಯ  ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ , ಜೈನ್ , ಬೌಧ್ಧ,  ಸಿಖ್ , ಹಾಗೂ ಫಾರ್ಸಿ, ಜನಾಂಗದವರಿಗೆ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿv(ನಿ) ವತಿಯಿಂದಅ ಅರಿವು ವಿಧ್ಯಾಭ್ಯಾಸ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA, Via/ CET/NEET) ಮುಖಾಂತರ MBBS, BDS, Aayush,  Bachelor Of Arch,  Engineering ,  Bachelor Of Technology Course  Pharmacy , Agriculture Science , Veterinary ಹಾಗೂ Pharma Science  ವ್ಯಾಸಂಗಗಳಿಗೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ “ಅರಿವು”ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್, ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ನಿಗಮದ ವೆಬ್‍ಸೈಟ್ “http://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ವಿಧ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೊಟರ್‍ನಲ್ಲಿ ಭರ್ತಿ ಮಾಡಿದ ಕೊಡಲೇ ಅರ್ಜಿ ಪ್ರಿಂಟ್‍ಔಟ್ ಪಡೆದು ಕ್ಯೂ.ಆರ್‍ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಎಸ್.ಎಸ್.ಎಲ್.ಸಿ , ಪಿ.ಯು.ಸಿ, ಅಂಕಪಟ್ಟಿ, ಆಧಾರ್‍ಕಾರ್ಡ್ ಫೂಟೋ 05, (Parents and Student) ಸಿ.ಇ..ಟಿ ಹಾಲ್‍ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ 50/-ರಛಾ ಪಾಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು,  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿv(ನಿ)ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ ಕೊಠಡಿ ಸಂಖ್ಯೆ FF -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್‍ಪೇಟೆ ಮುಖ್ಯರಸ್ತೆ, ಬೆಂಗಳೂರು-560002 ಈ ಕಛೇರಿಗೆ ಸಲ್ಲಿಸಬಹುದು.  

ಹೆಚ್ಚಿನ ಮಾಹಿತಿ ಪಡೆಯಲು ಈ ಕಛೇರಿಯ ದೂರವಾಣಿಸಂಖ್ಯೆ:  080-22114815ಗೆ ಮತ್ತು ನಮ್ಮ ಹೆಲ್ಪ್‍ಲೈನ್ ಸಂಖ್ಯೆ: 827779990ಗೆ ಸಂಪರ್ಕಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ 10/07/2023

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...