ಮಂಗಳೂರಿನ ಪಳ್ನೀರ್ ಬಳಿ ಯುವಕನ ಮೇಲೆ ಅಟ್ಯಾಕ್. ಬೀದಿಯಲ್ಲಿ ತಲವಾರು ಝಳಪಿಸಿದ ಗ್ಯಾಂಗ್.
ಮಂಗಳೂರು : ಕರಾವಳಿಯಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಮಂಗಳೂರಿನ ಫಳ್ನೀರ್ ಬಳಿ ಯುವಕನ ಮೇಲೆ ಅಟ್ಯಾಕ್ ಮಾಡಲಾಗಿದೆ.
ಗಂಭೀರ ಗಾಯಗೊಂಡ ನೌಷಾದ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿದ್ದಾರೆ.