ಬಾಬರಿ ಮಸಿದಿ ಐತಿಹಾಸಿಕ ತೀರ್ಪಿಗೆ ಕ್ಷಣಗಣನೆ ಆರಂಭ; ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಮಹಾತೀರ್ಪು ಪ್ರಕಟ

Source: sonews | By Staff Correspondent | Published on 8th November 2019, 10:55 PM | National News | Don't Miss |

ಹೊಸದಿಲ್ಲಿ: ದೇಶದಲ್ಲಿ ಅಸಹನೆ, ಕೋಮುಗಲಭೆ, ಅಶಾಂತಿಗೆ ಕಾರಣವಾಗಿದ್ದ ಭೂ ಒಡೆತನಕ್ಕೆ ಸೇರಿದ ೧೩೪ ವರ್ಷಗಳ ಅತ್ಯಂತ ಹಳೆಯ ಹಾಗೂ ವಿವಾದಿತ ಬಾಬರಿ ಮಸೀದಿ- ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ.೯ ಶನಿವಾರ ಬೆಳಿಗ್ಗೆ ದೇಶದ ಸವೋಚ್ಛ ನ್ಯಾಯಾಲಯ ತೀರ್ಪ ನೀಡಲಿದೆ.
 

ಸತತ ೪೦ದಿನಗಳ ವಿಚಾರಣೆಯ ಬಳಿಕ ಐವರು ನ್ಯಾಯಾಧೀಶರ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ನಾಳೆ (ಶನಿವಾರ) ಈ ಐವರು ಮಹಾನ್ಯಾಯಾಧೀಶರು ತೀರ್ಪನ್ನು ನೀಡಲಿದ್ದು  ಮಹಾತೀರ್ಪು ಪ್ರಕಟಣೆಗೆ ಈಗಾಗಲೆ ಕ್ಷಣಗಣನೆ ಆರಂಭಗೊಂಡಿದೆ. ದೇಶದ ಹಿತ ಈ ತೀರ್ಪಿನಲ್ಲಿ ಅಡಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
 

ಐತಿಹಾಸಿಕ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಸಿಜೆಐ ರಂಜನ್ ಗೊಗೊಯಿ ಅವರು ಇಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ಅಧಿಕಾರಿಗೊಳೊಂದಿಗೆ ಮಾತುಕತೆ ನಡಸಿ ಶಾಂತಿ ಸುವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...