ಭಟ್ಕಳದಲ್ಲಿ ದೌರ್ಜನ್ಯ ಹಿನ್ನಲೆ: ನವೆಂಬರ್ 3ರಂದು ಅರಣ್ಯವಾಸಿಗಳ ಚರ್ಚೆ.

Source: SO News | By Laxmi Tanaya | Published on 1st November 2020, 6:14 AM | Coastal News |

ಭಟ್ಕಳ: ಇತ್ತೀಚಿನ ಅರಣ್ಯ ಸಿಬ್ಬಂದಿಗಳಿಂದ ಭಟ್ಕಳ ತಾಲೂಕಿನ ಅರಣ್ಯವಾಸಿಗಳಿಗೆ ಸಾಗುವಳಿ ಕ್ಷೇತ್ರಕ್ಕೆ ಆತಂಕ ಆಗಿರುವ ಹಿನ್ನೆಲೆಯಲ್ಲಿ, ನವೆಂಬರ್ 3 ರಂದು ಚರ್ಚೆ ನಡೆಯಲಿದೆ.

ಅಂದು ಮುಂಜಾನೆ 10 ಗಂಟೆಗೆ ಸ್ಥಳೀಯ ಸತ್ಕಾರ್ ಹೋಟೇಲ್‍ನಲ್ಲಿ ಅರಣ್ಯವಾಸಿ ಅತಿಕ್ರಮಣದಾರರೊಂದಿಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ  ಭೇಟಿ ನೀಡಿ ಚರ್ಚಿಸಲಿದ್ದಾರೆ.

ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ, ನಷ್ಟಕ್ಕೆ ಒಳಗಾದ ಸ್ಥಳಗಳಿಗೆ ಭೇಟಿನೀಡಿ ಪರಿಶೀಲಿಸುವ ಸಂದರ್ಭದಲ್ಲಿ ಆಸಕ್ತ ಅರಣ್ಯ ಅತಿಕ್ರಮಣದಾರರು ಉಪಸ್ಥಿತರಿರಬೇಕೆಂದು ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...