ಬಲತ್ಕಾರಿ ಬಾಬಾ ನಿಗೆ ಹತ್ತಲ್ಲ   20 ವರ್ಷ ಜೈಲು ;30 ಲಕ್ಷ ರೂ. ದಂಡ

Source: sonews | By Staff Correspondent | Published on 28th August 2017, 9:00 PM | National News | Don't Miss |

ರೋಹ್ಟಕ್: ಇಬ್ಬರು ಸಾದ್ವಿಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿಯಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ಸಿಂಗ್ ಎರಡೂ ಪ್ರಕರಣಗಳಲ್ಲಿ ಒಟ್ಟು 20 ವರ್ಷಗಳ ಶಿಕ್ಷೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದೆ.

 

ಸಿಬಿಐ ವಿಶೇಷ ನ್ಯಾಯಾದೀಶ ನ್ಯಾ.ಜಗದೀಪ್ ಸಿಂಗ್ ಎರಡು ಪ್ರಕರಣಗಳಲ್ಲಿ ಗುರ್ಮಿತ್ ಗೆ  ತಲಾ 10 ವರ್ಷಗಳಂತೆ ಒಟ್ಟು 20 ವರ್ಷ ಜೈಲು ಸಜೆ ಮತ್ತು 30 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಗುರ್ಮಿತ್ ನಿಂದ ವಸೂಲಿ ಮಾಡಲಾಗುವ 30 ಲಕ್ಷ ರೂ. ದಂಡದಲ್ಲಿ  ಎರಡು ಪ್ರಕರಣಗಳಲ್ಲಿ ಸಂತ್ರಸ್ತೆಯರಿಗೆ ತಲಾ 14 ಲಕ್ಷ ರೂ.ಗಳಂತೆ ಒಟ್ಟು 28  ಲಕ್ಷ ರೂ. ಪರಿಹಾರ  ಒದಗಿಸುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ನ್ಯಾಯಾಲಯದ ತೀರ್ಪಿನಂತೆ ಗುರ್ಮಿತ್  2037 ವರ್ಷದ ತನಕ ಜೈಲಿನಲ್ಲಿರಬೇಕಾಗಿದೆ. ಐಪಿಸಿ ಸೆಕ್ಷನ್  376, 511ರ ಅಡಿ ಶಿಕ್ಷೆ ವಿಧಿಸಲಾಗಿದೆ.

ಗುರ್ಮಿತ್ ಸಿಂಗ್ ಒಂದು ಪ್ರಕರಣದಲ್ಲಿ 10  ವರ್ಷ ಸಜೆ ಅನುಭವಿಸಿದ ಬಳಿಕ ಮತ್ತೆ ಇನ್ನೊಂದು ಪ್ರಕರಣದಲ್ಲಿ ಕಠಿಣ ಜೈಲುವಾಸ ಅನುಭವಿಸಬೇಕಾಗಿದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...