ಹೈಕೋರ್ಟ್ ಮಧ್ಯಸ್ಥಿಕೆಯಲ್ಲಿ ತನಿಖೆಗೆ ಸಿಪಿಎಂ ಒತ್ತಾಯ

Source: Vb | By I.G. Bhatkali | Published on 4th December 2022, 1:51 PM | State News |

ಬೆಂಗಳೂರು: ಬಿಬಿಎಂಪೀ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗ ಳಲ್ಲಿ ಮತದಾರರ ಪಟ್ಟಿಯ ಪರಿಷ್ಠ ರಣೆ ಹೆಸರಿನಲ್ಲಿ ಸುಮಾರು 6.69 ಲಕ್ಷ ನೈಜ ಮತದಾರರನ್ನು ಪಟ್ಟಿ ಯಿಂದ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನ್ಯಾಯ ಮೂರ್ತಿ ಮಧ್ಯಸ್ಥಿಕೆ ವಹಿಸಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಿಪಿಎಂ ಒತ್ತಾಯಿಸಿದೆ.

ಚುನಾವಣೆಯಲ್ಲಿ ಸೋಲಿನ ದವಡೆಯಿಂದ ತಪ್ಪಿಸಿಕೊಳ್ಳಲು ಬಿಜೆಪಿ 30 ಸಾವಿರದಿಂದ 60 ಸಾವಿರದಷ್ಟು ಮತದಾರರನ್ನು ಪಟ್ಟಿಯಿಂದ ರದ್ದುಗೊಳಿಸುವ ನೀಚಮಟ್ಟಕ್ಕೆ ಇಳಿದಿದ್ದು, 'ಚಿಲುಮೆ' ಎಂಬ ಸಂಸ್ಥೆಯ ಮೂಲಕ ಕಂದಾಯ ಅಧಿಕಾರಿಗಳನ್ನು ಬಳಸಿ ಕೊಂಡು ಅಕ್ರಮವಾಗಿ ಇಲಾಖೆಯ ಪಾಸ್‌ವರ್ಡ್‌ಗಳನ್ನು ಪಡೆದು ಬಿಜೆಪಿ ಕಚೇರಿಗಳಲ್ಲೇ ಮತಪಟ್ಟಿ ಪರಿಷ್ಕರಣೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...