ಕಾರವಾರ: ‘ಪ್ರೀತಿಯ ಬಾಪು (ಮಹಾತ್ಮಾ ಗಾಂಧಿ) ನೀನು ನನಗೆ ಸ್ಪೂರ್ತಿ’ ವಿಷಯದಲ್ಲಿ ರಾಷ್ಟ್ರೀಯ ಪತ್ರ ಬರಹ ಸ್ಪರ್ಧೆ

Source: varthabhavan | By Arshad Koppa | Published on 15th July 2017, 8:30 PM | National News | Special Report |

ಕಾರವಾರ ಜುಲೈ 15 : ಅಂಚೆ ಇಲಾಖೆಯಿಂದ 18 ವರ್ಷದೊಳಗಿನ ಮತ್ತು 18 ವರ್ಷ ಮೇಲ್ಪಟ್ಟ ವಯೋಮಾನದವರಿಗಾಗಿ ರಾಷ್ಟ್ರೀಯ ಪತ್ರ ಬರಹ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 

ಸ್ಪರ್ಧೆಯ ವಿಷಯ ‘ಪ್ರೀತಿಯ ಬಾಪು (ಮಹಾತ್ಮಾ ಗಾಂಧಿ) ನೀನು ನನಗೆ ಸ್ಪೂರ್ತಿ’ (‘Dear Bapu, you inspire me’)ಆಗಿದ್ದು ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ಅಂದರೆ ಇನ್‍ಲೆಂಡ್ ಪತ್ರಗಳಲ್ಲಿ 500 ಪದಗಳಲ್ಲಿ ಮತ್ತು ಎನವಲಪ್ ಪತ್ರಗಳಲ್ಲಿ 1000 ಪದಗಳಲ್ಲಿ ಪತ್ರ ಬರೆಯುವ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದಿಂದ ವಿಜೇತರಿಗೆ 50 ಸಾವಿರ ಪ್ರಥಮ  25 ಸಾವಿರ ದ್ವೀತಿಯ, 10 ಸಾವಿರ ರಾಷ್ಟ್ರ ಮಟ್ಟದ ಬಹುಮಾನ  ನೀಡಲಾಗುವುದು. 

ಸ್ಪರ್ಧೆ ಪತ್ರಗಳನ್ನು ಆಗಸ್ಟ 15 ರೊಳಗಾಗಿ ಚಿಫ್ ಪೊಸ್ಟಮಾಸ್‍ರ್ ಜೆನೆರಲ್, ಕರ್ನಾಟಕ ಸರ್ಕಲ್, ಪ್ಯಾಲೆಸ್ ರೋಡ್, ಬೆಂಗಳೂರು 560001 ವಿಳಾಕ್ಕೆ ಕಳುಹಿಸಿಕೊಡಬೇಕು. ಹೆಚ್ಚಿನ ವಿವರಗಳಿಗಾಗಿ www.indiapost.gov.inನೋಡಲು ಅಂಚೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...