ಬೆಳ್ತಂಗಡಿ: ಹೊಳೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ವಿಧಿವಶ

Source: so english | By Arshad Koppa | Published on 12th January 2017, 7:24 AM | Coastal News | Incidents |


ಬೆಳ್ತಂಗಡಿ, ಜ ೧೨:  ತಾಲೂಕು ನಡ ಗ್ರಾಮದ ಅಂತ್ರಾಯಿಪಲ್ಕೆ ಹೊಳೆಯಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ರಹೀಮ್(೩೦),ಈತನ ಹೆಂಡತಿ  ರುಬೀನಾ(೨೫), ಯಾಸ್ಮಿನ್(೨೩),  ಸುಬಾನ್(೧೫)ಎಂಬವರುಗಳು ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.

ಇವರು ಉಡುಪಿ ಜಿಲ್ಲೆಯ ಕಾಪು ಪಕೀರನಕಟ್ಟೆ  ನಿವಾಸಿಗಳು. ಈ ದಿನ ಬೆಳಿಗ್ಗೆ ಕಾಜೂರು ದರ್ಗಾಕ್ಕೆ ಭೇಟಿ ನೀಡಿ ಬರುವ ಸಮಯದಲ್ಲಿ ಹೊಳೆಗೆ ಸ್ನಾನ ಮಾಡುವ ಬಗ್ಗೆ ಇಳಿದಿದ್ದರು. ಇನ್ನೊಬ್ಬಾಕೆ ಮೈಮೂನಾ ಎಂಬವರು ನೀರಲ್ಲಿ ಮುಳುಗಿ ಅಸ್ವಸ್ಥ ಗೊಂಡವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...