ಮಂಗಳೂರು: ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಅಮೃತವರ್ಷಿಣಿ ಸಭಾಂಗಣದಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡಿದ್ದಾರೆ.
ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ ಸಭಾಂಗಣದಲ್ಲಿ ಬೃಹತ್ ಪೆಂಡಾಲ್ ಅನ್ನು ಹಾಕಲಾಗಿತ್ತು. ಈ ಪೆಂಡಾಲ್ ಗುರುವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಮಧ್ಯಾಹ್ನ ಬಿಸಿಲು ಇದ್ದರಿಂದ ಕೆಲವರು ಪೆಂಡಾಲ್ ಕೆಳಗೆ ಕುಳಿತ್ತಿದ್ದಾಗ ಅವಘಡ ಸಂಭವಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ಮಧ್ಯಾಹ್ನವೇ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತ ಕೈತಪ್ಪಿದೆ ಎಂದು ಸ್ಥಳದಲ್ಲಿದ್ದ ಜನ ತಿಳಿಸಿದ್ದಾರೆ.
ಘಟನೆಯಿಂದಾಗಿ ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆಂಡಾಲ್ ಕುಸಿಯುವಷ್ಟು ಜೋರಾಗಿ ಗಾಳಿ ಇರಲಿಲ್ಲ. ಪೆಂಡಾಲ್ ಅನ್ನು ಸರಿಯಾಗಿ ಕಟ್ಟದ ಕಾರಣ ಕುಸಿದಿರಬಹುದು ಎಂದು ಸ್ಥಳೀಯ ಜನ ಹೇಳಿದ್ದಾರೆ.
Read These Next
ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ
ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...
ಕಾರವಾರ: ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಉತ್ತರಕನ್ನಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮುಂಡಗೋಡ ತಾಲ್ಲೂಕಿನ ...
ಕಾರವಾರ: ಜಿಲ್ಲೆಯಲ್ಲಿ 36.06 ಕೋಟಿ ರೂ ಬರ ಪರಿಹಾರ ಬಿಡುಗಡೆ
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾದ ಬರಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಜಿಲ್ಲೆಯ ರೈತರಿಗೆ ಇದುವರೆಗೆ ಒಟ್ಟು 36.06 ...
ಭಟ್ಕಳದ ಉದ್ಯಮಿಗೆ ಅಪರಿಚಿತ ಯುವತಿಯಿಂದ ಕರೆ; ವಂಚನೆಗೆ ವಿಫಲ ಯತ್ನ
ಭಟ್ಕಳ: ಇಂಟರ್ನೆಟ್ ಮತ್ತು ಫೋನ್ ಕರೆಗಳ ಮೂಲಕ ವಂಚಿಸಿ ದೊಡ್ಡ ಮೊತ್ತದ ಹಣವನ್ನು ದೋಚುವ ಪ್ರಕರಣಗಳು ಸಾಮಾನ್ಯವಾಗಿದ್ದು, ಇದನ್ನು ...
ಬೆಳೆ ಹಾನಿ ಪರಿಹಾರ ದೊರೆಯದ ರೈತರು ತಕ್ಷಣ ಸಂಪರ್ಕಿಸಿ ; ಜಿಲ್ಲಾಧಿಕಾರಿ
ಕಾರವಾರ 08382-223350, ಅಂಕೋಲಾ 08388-230243, ಕುಮಟಾ 08386-222054, ಭಟ್ಕಳ 08385-226422, ಶಿರಸಿ 08384-226383, ಸಿದ್ದಾಪುರ 08389-230127, ಯಲ್ಲಾಪುರ 9902571927, ಮುಂಡಗೋಡ 08301-222122, ಹಳಿಯಾಳ ...
ಭಟ್ಕಳ ಮೊಬೈಲ್ ಫೋನ್ ಹ್ಯಾಕ್ಗೆ ಬಲಿಯಾದ ಬೋಟ್ ಮಾಲೀಕ ₹4.4 ಲಕ್ಷ ನಷ್ಟ
ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿಯ ಕೇಶವ ಗೋವಿಂದ ಮೊಗೇರ ಎಂಬುವರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ...
ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಭಟ್ಕಳ: ಲಕ್ಷಾಂತರ ರೂಪಾಯಿ ಚಿನ್ನಾಭರಣ, ನಗದು, ದೋಚಿ ಪರಾರಿಯಾದ ಕಳ್ಳರು
ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ಹಾಡುಹಗಲೇ ಮನೆಯೊಂದರ ಬಾಗಿಲು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ, ಸಾವಿರಾರು ...
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜಿಲ್ಲೆ ಗಣನೀಯ ಸಾಧನೆ; ಜಿಲ್ಲಾಧಿಕಾರಿ ಅಭಿನಂದನೆ
ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 5 ನೇ ಸ್ಥಾನ (ಕಳೆದ ಬಾರಿ 12 ನೇ ಸ್ಥಾನ) ...
ಐಸಿಎಸ್ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆಯ ಸಾಧನೆ
ಶಾಲೆಯ ವಿದ್ಯಾರ್ಥಿಗಳಾದ ಅನುಷ್ಕಾ ನಾಗರಾಜ ದೇಶಭಂಡಾರಿ 94.80%, ಪೂರ್ಣಿಮಾ ಭೋಸಲೆ 94.60%, ಶಮಂತ್ ಕುಮಾರ ನಾಯ್ಕ 91.60%, ಅವನಿ ಶ್ರೀನಿವಾಸ ಪಡಿಯಾರ ...
ಐ.ಸಿ.ಎಸ್.ಇ ೧೦ನೇ ತರಗತಿ ಫಲಿತಾಂಶ ಪ್ರಕಟ; ನ್ಯೂ ಶಮ್ಸ್ ಸ್ಕೂಲ್ ಶೇ.೧೦೦ ಫಲಿತಾಂಶ
ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ...
ಕಾರವಾರ ಮೀನು ಮಾರುಕಟ್ಟೆಯಲ್ಲಿ ಡಾ.ಅಂಜಲಿ ಮತ ಬೇಟೆ
ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ...