ಭಟ್ಕಳ ಸೋಡಿಗದ್ದೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿ  ಬಳಿ ಸರಣಿ ಅಪಘಾತ 

Source: so english | By Arshad Koppa | Published on 13th September 2017, 9:04 AM | Coastal News | Special Report |

ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಘಟನೆ.
ಮೀನಿನ ಲಾರಿ ಹಾಗೂ ಗಣೇಶ ಬಸ್ಸು   ನಡುವೆ ಮುಖಾಮುಖಿ ಡಿಕ್ಕಿ:ಮೀನಿನ ಲಾರಿ ಚಾಲಕ ಸ್ಥಳದಲ್ಲಿ ಸಾವು.
ಮಂಗಳೂರು ಹಾಗೂ ಉಡುಪಿ ದಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಬಸ್ಸು,ಹಾಗೂ
ಗೋವಾ ದಿಂದ ಕೇರಳ ಕಡೆ ಸಾಗುತ್ತಿದ್ದ ಲಾರಿ,ಮೀನಿನ ಲಾರಿ ಹಾಗೂ ಗಣೇಶ ಬಸ್ಸುಗಳು ಹಿಂಬದಿಯಲ್ಲಿ ಬಡಿದ 2 ಬಸ್ಸುಗಳು.


3 ಬಸ್ಸುಗಳ ಇದ್ದ ೨೫ ಜನರಿಗೆ ಗಾಯ.ಬಸ್ಸು ಚಾಲಕ ಗಂಭೀರ ಗಾಯ.
ಗಾಯಗೊಂಡವರನ್ನ ಉಡುಪಿ ಜಿಲ್ಲೆಯ ಮಣಿಪಾಲ್ ಹಾಗೂ ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನೆ.
ಭಟ್ಕಳದ ತಾಲೂಕು  ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ರವಾನೆ ಮಾಡಿದ್ದಾರೆ.
ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...