ಭಟ್ಕಳ: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೊಲಜಿ ಮತ್ತು ಮ್ಯಾನೇಜ್ಮೆಂಟ್ ಸಂಸ್ಥೆಯ ಭಟ್ಕಳ ತಾಲೂಕಿನ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನ.11ರಂದು ಒಂದು ದಿನದ ಫೆಸ್ಟ್ ಆಯೋಜಿಸಿದೆ ಎಂದು ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ಮುಷ್ತಾಖ್ ಭಾವಿಕಟ್ಟಿ ತಿಳಿಸಿದ್ದಾರೆ.
ಅವರು ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು ಮಿನಿ ಸ್ಟೆಮ್ ಫೆಷ್ಟ್-2017 (Mini STEM Fest-2017) ಎಂಬ ಶಿರ್ಷಿಕೆಯಡಿ ಈ ಫೆಷ್ಟದ ಆಯೋಜಿಸಿದ್ದು ‘ಮಾಡಲ್ ಎಕ್ಸ್ಪೋ’ ಮತ್ತು ‘ಕ್ವಿಝೊಮಾನಿಯಾ’ ಎಂಬ ಎರಡು ಪ್ರಮುಖ ಕಾರ್ಯಕ್ರಮ ನಡೆಯಲಿದೆ. ಮಾಡಲ್ಸ್ ಎಕ್ಸ್ಪೋ ದಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶವಿದ್ದು ಫಿಸಿಕ್ಸ್, ಕೆಮೆಷ್ಟ್ರಿ, ಗಣಿತ,ವಿಜ್ಞಾನ ಮತ್ತು ಇಂಜಿನಿಯರಿಂಗ್ ಗೆ ಸಂಬಂಧಿಸಿದ ಮಾದರಿಗಳನ್ನು ಸಿದ್ದಗೊಳಿಸಿದ ಪ್ರದರ್ಶನ ಮಾಡಬಹುದಾಗಿದೆ. ‘ಕ್ವಿಝೋಮಾನಿಯ’ ಗುಂಪಿನಲ್ಲಿ ರಸಪ್ರಶ್ನೆಗಳನ್ನು ಸ್ಪರ್ಧೆ ನಡೆಲಾಗುವುದು.
ಭಟ್ಕಳ ತಾಲೂಕಿನ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಅವರು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಎಚ್.ಎಂ.ಫಾಲಚಂದ್ರ, ಪ್ರೋ.ಭಾಗವತ್ ಉಪಸ್ಥಿತರಿದ್ದರು. (ಫೋಟೊ: 8-ಬಿಕೆಎಲ್-03-ಅಂಜುಮನ್ ಫೆಸ್ಟ್)
Read These Next
ಸಾವಿಷ್ಕಾರ್ ಫೆಸ್ಟ್; ಅಂಜುಮನ್ ವಿದ್ಯಾರ್ಥಿಗಳು ಚಾಂಪಿಯನ್
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಾದ ಮೊಹಮ್ಮದ್ ಇಸ್ಮಾಯಿಲ್ (4ನೇ ವರ್ಷದ ...
ಐಸಿಎಸ್ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆಯ ಸಾಧನೆ
ಶಾಲೆಯ ವಿದ್ಯಾರ್ಥಿಗಳಾದ ಅನುಷ್ಕಾ ನಾಗರಾಜ ದೇಶಭಂಡಾರಿ 94.80%, ಪೂರ್ಣಿಮಾ ಭೋಸಲೆ 94.60%, ಶಮಂತ್ ಕುಮಾರ ನಾಯ್ಕ 91.60%, ಅವನಿ ಶ್ರೀನಿವಾಸ ಪಡಿಯಾರ ...
ಐ.ಸಿ.ಎಸ್.ಇ ೧೦ನೇ ತರಗತಿ ಫಲಿತಾಂಶ ಪ್ರಕಟ; ನ್ಯೂ ಶಮ್ಸ್ ಸ್ಕೂಲ್ ಶೇ.೧೦೦ ಫಲಿತಾಂಶ
ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ...
ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...
ಕಾರವಾರ: ಮದವಣಗಿತ್ತಿಯಂತೆ ಕಂಗೊಳಿಸುತ್ತಿರುವ ಜಿಲ್ಲೆಯ ಮತಗಟ್ಟೆಗಳು
ಮತದಾನದ ದಿನವನ್ನು ಹಬ್ಬದಂತೆ ಆಚರಿಸಿ ಎನ್ನುವುದು ಚುನಾವಣಾ ಆಯೋಗದ ಆಶಯ. ಅದಕ್ಕೆ ಪೂರಕವಾಗಿ ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ...
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ನಿರುಪಾಲು ಮತ್ತಿಬ್ಬರ ರಕ್ಷಣೆ
ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಮುರ್ಡೇಶ್ವರ ಸಮುದ್ರದಲ್ಲಿ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ, ಇದರಲ್ಲಿ ...
ಕಾರವಾರ ಮೀನು ಮಾರುಕಟ್ಟೆಯಲ್ಲಿ ಡಾ.ಅಂಜಲಿ ಮತ ಬೇಟೆ
ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ...
ಮುಗಿಲೆತ್ತರಕ್ಕೆ ಏರಲಿ ಜಿಲ್ಲೆಯ ಖ್ಯಾತಿ : ಜಿಲ್ಲಾಧಿಕಾರಿ
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ...
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಕಾರವಾರ: ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ :ಜಿಲ್ಲಾಧಿಕಾರಿ
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ...
ಕಾರವಾರ: ಟ್ರೆಕ್ಕಿಂಗ್ ಮೂಲಕ ಮತದಾನ ಜಾಗೃತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ...