ಮೀನು ಹಿಡಿಯುತ್ತಿದ್ದಾಗ ಸಮುದ್ರದಲ್ಲಿ ಬಿದ್ದು ಕಣ್ಮರೆಯಾದ ವ್ಯಕ್ತಿಯ ಮೃತದೇಹ ಪತ್ತೆ

Source: sonews | By Staff Correspondent | Published on 5th January 2018, 5:19 PM | Coastal News | Don't Miss |

ಭಟ್ಕಳ: ಬುಧವಾರದಂದು ತನ್ನ ಸ್ನೇಹಿತರೊಂದಿಗೆ ಸೋಡಿಗದ್ದೆ ಸಮುದ್ರ ಕಿನಾರೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಕಾಲು ಜಾರಿಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿಯ ಮೃತದೇಹ ಗುರುವಾರ ಸಂಜೆ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ಯಲ್ವಡಿಕವೂರು ಪಂಚಾಯತ್ ವ್ಯಾಪ್ತಿಯ ಬೈಲೂರು ನಿವಾಸಿ ರಾಮಚಂದ್ರ ಸೋಮಯ್ಯ ಗೊಂಡ(27) ಎಂದು ಗುರುತಿಸಲಾಗಿದೆ. 


ಲಭ್ಯ ಮಾಹಿತಿಯಂತೆ ರಾಮಚಂದ್ರ ತನ್ನ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ ದೈತ್ಯ ಅಲೆಯೊಂದು ಅಪ್ಪಳಿಸಿದ್ದು ಕಾಲು ಜಾರಿ ಸಮುದ್ರಕ್ಕೆ ಬಿದ್ದರು ಎನ್ನಲಾಗಿದೆ. ಗುರುವಾರ ಸಂಜೆ ಅವರ ಮೃತದೇಹ ದೊರಕಿದೆ ಎಂದು ವರದಿಯಾಗಿದೆ. ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ. 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...