ಭಟ್ಕಳ: ಎರಡು ದಿನದ ಹಿಂದೆ ನಾಪತ್ತೆಯಾದ ವ್ಯಕ್ತಿ ಇಂದು ನದಿಯಲ್ಲಿ ಶವವಾಗಿ ಪತ್ತೆ

Source: S.O. News Service | By I.G. Bhatkali | Published on 27th June 2020, 9:28 PM | Coastal News |

ಭಟ್ಕಳ: ಕಳೆದ ಎರಡು ದಿನಗಳಿಂದ ಮನೆಯಿಂದ ಹೋದ ವ್ಯಕ್ತಿ ಇಂದು ತಾಲೂಕಿನ ವೆಂಕ್ಟಾಪುರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತ ವ್ಯಕ್ತಿ ವೆಂಕಟರಮಣ ಶನಿಯಾರ ಮೊಗೇರ(66) ಸಣಬಾವಿ ಬೆಂಗ್ರೆ 1 ಎಂದು ತಿಳಿದು ಬಂದಿದೆ. ಇವರು ಗುರುವಾರ ಸಂಜೆ ಮನೆಯಿಂದ ಹೋದ ವ್ಯಕ್ತಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶಿರಾಲಿ ಚೆಕ್ ಸಮೀಪ ನಡೆದುಕೊಂಡು ಹೋಗಿರುದನ್ನು ನೋಡಿದ್ದು. ಇಂದು ತಾಲೂಕಿನ ವೆಂಕ್ಟಾಪುರ ನದಿಯಲ್ಲಿ ಶವ ತೇಲುತ್ತಿರುದ್ದನು ಗಮನನಿಸಿದ ದಾರಿ ಹೋಕನೊರ್ವ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಸ್ಥಳಕ್ಕಾಗಮಿಸಿದ ಗ್ರಾಮೀಣ ಠಾಣಾ ಪೊಲೀಸರು ಮೀನುಗಾರರ ಸಹಾಯದದಿಂದ ಶವವನ್ನು ದಡಕ್ಕೆ ತಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ

ಈ ಕುರಿತು ಗ್ರಾಮೀಣ ಠಾಣೆ ಮೃತ ವ್ಯಕ್ತಿಯ ಮಗ ದೂರು ದಾಖಲಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...