ಭಟ್ಕಳ: ಮಾವಳ್ಳಿ ಹೋಬಳಿ ಮಟ್ಟದ ಕಂದಾಯ ಅದಾಲತ್

Source: S O News Service | By I.G. Bhatkali | Published on 23rd September 2020, 11:54 PM | Coastal News |

ಭಟ್ಕಳ: ಇಲ್ಲಿನ ಮಾವಳ್ಳಿ1ರ ಹೋಬಳಿ ಮಟ್ಟದ ಕಂದಾಯ ಅದಾಲತ್ ಬುಧವಾರರದಂದು ಇಲ್ಲಿನ ಪಂಚಾಯತ ಸಭಾಭವನ ದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಭಟ್ಕಳ ಸಹಾಯಕ ಆಯುಕ್ತ ಭರತ್ ಮಾತನಾಡಿದ ಸರಕಾರದಿಂದ ಪಹಣಿ ಪತ್ರದಲ್ಲಿ ಏನಾದರೂ ದೋಪಷವಿದ್ದಲ್ಲಿ ಆದಾಲತನಲ್ಲಿ ಪಾಲ್ಗೊಂಡ ಅರ್ಹ ದಾಖಲಾತಿ ನೀಡಿದ್ದಲ್ಲಿ ಸರಿಪಡಿಸಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ತಹಸೀಲ್ದಾರ್ ಎಸ್. ರವಿಚಂದ್ರನ್, ಶಿರಸ್ತೇದಾರ ಸುರೇಶ್ ಶೆಳಕೆ, ಕಂದಾಯ ನಿರೀಕ್ಷಕ ಶ್ರೀನಿವಾಸ, ಮಾವಳ್ಳಿ ಹೋಬಳಿಯ ಎಲ್ಲಾ ಗ್ರಾಮ ಲೆಕ್ಕಿಗರು ಹಾಗೂ ಗ್ರಾಮಸಹಾಯಕರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...