ಭಟ್ಕಳ: ತಾಲೂಕಿನ ಬೆಳಕೆಯ ಬಳಿ ಅರಬ್ಬಿ ಸಮುದ್ರದಲ್ಲಿ ಕೃತಕ ಬಂಡೆಗಳ ಸ್ಥಾಪನೆಗೆ ಚಾಲನೆ ನೀಡಲು ಸಮುದ್ರಕ್ಕೆ ತೆರಳಿದ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಮಂಕಾಳ ಎಸ್ ವೈದ್ಯ ಅವರು
ಆಳ ಸಮುದ್ರದಲ್ಲಿ ಯಾವುದೆ ಸುರಕ್ಷಾ ವಿಧಾನ ಇಲ್ಲದೆ ಧುಮಕಿ ತನ್ನ ಸಾಹಸ ಪ್ರದರ್ಶಸಿ, ಅಧಿಕಾರಿಗಳ ಹಾಗೂ ಮೀನುಗಾರರ ಹುಬ್ಬೇರಿಸುವಂತೆ ಮಾಡಿದ್ದಾರೆ.
ಶನಿವಾರ ಕೃತಕ ಬಂಡೆಗಳನ್ನು ಅಳವಡಿಸಲು ತೆರಳಿದ ಸಚಿವರು ಮೊದಲು ಕೃತಕ ಬಂಡೆಗಳನ್ನು ಸುಮಾರು ೫ ನಾಟಿಕಲ್ ಸಮುದ್ರದ ಮದ್ಯ ತೆರಳಿ ಸಮುದ್ರದಲ್ಲಿ ಅದನ್ನು ಇಳಿಸಿದ್ದಾರೆ. ಬಳಿಕ ಮೀನುಗಾರರು, ಮಾದ್ಯಮದವರು, ಸ್ಥಳೀಯರ ಎದುರೆ ನೋಡು ನೋಡುತ್ತಿರುವಂತೆ ಸಮುದ್ರಕ್ಕೆ ಧುಮುಕಿದ್ದಾರೆ. ಅಲೆಗಳ ಹೊಡೆತಲ ನಡುವೆ ಸಮುದ್ರದಲ್ಲಿ ಯೋಗಾಶನ ನಡೆಸಿದರು. ಸುಮಾರು ಅರ್ದಗಂಟೆಗಳಿಗೂ ಹೆಚ್ಚನ ಕಾಲ ನೀರಿನಲ್ಲಿ ವಿವಿಧ ಭಂಗಿಗಳನ್ನು ಪ್ರದರ್ಶಿಸಿದ್ದಾರೆ. ಎರಡು ಕೈಗಳನ್ನು ಮೇಲೆ ನಿಂತಿರುವ ದೃಶ್ಯವಂತೂ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಮೀನುಗಾರಿಕೆ ಇಲಾಖೆಗೆ ತಕ್ಕದಾದ ಸಚಿವರು ದೊರಕಿದ್ದು ಇಲಾಖೆಯ ಬಗ್ಗೆ ಮಾತ್ರವಲ್ಲದೆ ನೀರಿನ ಆಳ ಎತ್ತರ ಸಮುದ್ರದ ಬಗ್ಗೆಯೂ ಎಲ್ಲಾ ಮಾಹಿತಿ ಹೊಂದಿದ್ದಾರೆ ಎನ್ನುವ ಅಭಿಪ್ರಾಯ ಮೀನುಗಾರರ ಬಾಯಿಯಿಂದಲೆ ಕೇಳಿ ಬಂದಿದೆ. ಸಚಿವರಾದ ಬಳಿಕ ತನ್ನ ಇಲಾಖೆಯ ಅಭಿವೃದ್ಧಿಗಾಗಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿ ಕಡಲ ಮಕ್ಕಳ ಒಡಲಿಗೆ ನಿತ್ಯ ಅನ್ನ ನೀಡುವ ಕಾಯಕ ಮಾಡುತ್ತಿದ್ದಾರೆ ಎಂದು ಮೀನುಗಾರರ ಮುಖಂಡ ಭಾಸ್ಕರ ಮೊಗೇರ ಹೇಳಿದರು. ಅರಬ್ಬಿ ಸಮುದ್ರದ ರಭಸದ ಅಲೆಗಳ ನಡುವೆ ಸಚಿವರ ಸಾಹಸಮಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೆ ಹರಿದು ಬರುತೆರಳಿದ
Read These Next
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ...
ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ...
ಕಾರವಾರ: ಚುನಾವಣಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ.
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...