ಭಟ್ಕಳ ಸುಲ್ತಾನ್ ಸ್ಟ್ರೀಟ್‍ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Source: S O News Service | By I.G. Bhatkali | Published on 8th September 2020, 12:40 AM | Coastal News |

ಭಟ್ಕಳ: ತಾಲೂಕಿನ ಪುರಸಭಾ ವ್ಯಾಪ್ತಿಯ ಸುಲ್ತಾನ್ ಸ್ಟ್ರೀಟ್‍ನಲ್ಲಿ ಜನಸ್ಪಂದನಾ ಕಾರ್ಯಕ್ರಮವು ಮುಖ್ಯಾಧಿಕಾರಿ ದೇವರಾಜ್ ಉಪಸ್ಥಿತಿಯಲ್ಲಿ ನಡೆಯಿತು.

ಸುಲ್ತಾನ್ ಸ್ಟ್ರೀಟ್ ಭಾಗದ ಚರಂಡಿ, ರಸ್ತೆ ಸಮಸ್ಯೆಯ ಬಗ್ಗೆ ಜನರು ಅಧಿಕಾರಿಗಳ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪುರಸಭಾ ಅಭಿಯಂತರ ಉಮೇಶ ಮಡಿವಾಳ, ಕಂದಾಯ ಅಧಿಕಾರಿ ದಯಾನಂದ ದೇಸಾಯಿ, ಪುರಸಭಾ ಆರೋಗ್ಯಾಧಿಕಾರಿ ಸೋಜಿಯಾ ಸೋಮನ್, ವೇಣುಗೋಪಾಲ ಶಾಸ್ತ್ರೀ ಮೊದಲಾದವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...