ಜಿಲ್ಲಾ ಮಟ್ಟದ ಸಾಂಸ್ಕೃತಿ ಸ್ಪರ್ಧೆಯಲ್ಲಿ ಆರ್.ಎನ್.ಎಸ್ ವಿದ್ಯಾರ್ಥಿಗಳ ಸಾಧನೆ

Source: sonews | By Staff Correspondent | Published on 17th November 2017, 10:47 PM | Coastal News | Don't Miss |

ಭಟ್ಕಳ: ಕಾರವಾರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಇಲ್ಲಿನ ಆರ್. ಎನ್. ಶೆಟ್ಟಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.  
ಎಕಪಾತ್ರಾಭಿನಯದಲ್ಲಿ ಅಮೃತಾ ಆಚಾರಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಜ್ವಲ್ ನಾಯ್ಕ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ  ಅಪೇಕ್ಷಾ ಮುರ್ಡೇಶ್ವರ ಹಾಗೂ ಸ್ಮøತಿ ಪ್ರಭು ತೃತೀಯ ಸ್ಥಾನ ಪಡೆದಿದ್ದಾರೆ.
 

Read These Next

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...