ಭಟ್ಕಳ ತಾಲೂಕು ಮಟ್ಟದ ವಿಜ್ಞಾನವಸ್ತು ಪ್ರದರ್ಶನ ಫಲಿತಾಂಶ

Source: sonews | By Staff Correspondent | Published on 19th September 2018, 7:40 PM | Coastal News | Technology | Don't Miss |

ಭಟ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಭಟ್ಕಳ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯವು ಆಯೋಜಿಸಿದ್ದ 2018-19ನೇ ಸಾಲಿನ ಭಟ್ಕಳ ತಾಲೂಕು ಮಟ್ಟದ ವಿಜ್ಞಾನವಸ್ತು ಪ್ರದರ್ಶನ ಸಾಗರ್ ರಸ್ತೆಯ ಆನಂದಾಶ್ರಮ ಪ್ರೌಢಶಾಲೆಯಲ್ಲಿ ನಡೆಯಿತು. 

ಉದ್ಘಾಟನಾ ಸಮಾರಂಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ, ವಿಷಯ ಸಂಯೋಜಕ ಎಸ್.ಪಿ.ಭಟ್ ಸೇರಿಂದತೆ ವಿವಿಧ ಶಾಲೆಗಳ ಮುಖ್ಯೋದ್ಯಾಪಕರು ಉಪಸ್ಥಿತರಿದ್ದರು. 

ಫಲಿತಾಂಶ: 
ವ್ಯವಸಾಯ ಮತ್ತು ಸಾವಯವ ಕೃಷಿ ವಿಭಾಗದಲ್ಲಿ ಆನಂದಾಶ್ರಮ ಪ್ರೌಢಶಾಲೆಯ ವಿಶ್ರಾಂತ್ ಮತ್ತು ಆಫಿಫ್ ಖಾಜಿ ಪ್ರಥಮ,  ಸರಕಾರಿ ಪ್ರೌಢಶಾಲೆ ಬೈಲೂರು ದೀಕ್ಷಾ ದೇವಾಡಿಗ ಮತ್ತು ಆಶಾ ನಾಯ್ಕ ದ್ವಿತೀಯಾ, ಎನ್.ಇ.ಎಸ್. ಪ್ರೌಢಶಾಲೆಯ ಪ್ರಿಯಾಂಕಾ ಕಾಮತ್ ಮತ್ತು ಪುಷ್ಪಾ ನಾಯ್ಕ ತೃತೀಯಾ ಬಹುಮಾನ ಪಡೆದುಕೊಂಡರು.

ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದಲ್ಲಿ ಆರ್.ಎನ್.ಎಸ್.  ಪ್ರೌಢಶಾಲೆ ಮುರ್ಢೇಶ್ವರದ ರವಿಚಂದ್ರ ನಾಯ್ಕ, ಪೂರ್ಣಚಂದ್ರ ನಾಯ್ಕ ಪ್ರಥಮ, ಆನಂದಾಶ್ರಮ ಶಾಲೆಯ ಆದಿತ್ಯ ಮತ್ತು ಹೃತಿಕ್ ದ್ವಿತೀಯಾ, ನ್ಯೂ ಶಮ್ಸ್ ಸ್ಕೂಲ್ ನ ಸಾಯೀಫ್ ಮತ್ತು ಅಬ್ದುಲ್ ಕಾದಿರ್ ತೃತಿಯಾ ಬಹುಮಾನ ಪಡದುಕೊಂಡರು.

ಸಂಪನ್ಮೂಲ ಮತ್ತು ನಿರ್ವಹಣೆ ವಿಭಾಗದಲ್ಲಿ ಆನಂದಾಶ್ರಮ ಶಾಲೆಯ ಪ್ರಜ್ವಲ್ ಮತ್ತು ಆರ್.ಎಸ್. ಶ್ರೇಯಾಂಕ್ ನಾಯ್ಕ ಪ್ರಥಮ, ಸರ್ಕಾರಿ ಪ್ರೌಢಶಾಲೆ ಸೋನಾರಕೇರಿಯ ಅತುಲ್ ಪೈ ಮತ್ತು ಧನುಶ್ರೀ ದ್ವಿತೀಯಾ, ಜನತಾ ವಿದ್ಯಾಲಯಾ ಮುರುಡೇಶ್ವರ ವಿಶಾಲ ಹತಿಕಾಂತ್ ಮತ್ತು ಚೇತನ ನಾಯ್ಕ ತೃತಿಯಾ ಬಹುಮಾನ ಪಡೆದುಕೊಂಡರು. 

ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಶಿರಾಲಿಯ ಶ್ರೀವಲಿ ಪ್ರೌಢಶಾಲೆಯ ಕಿರಣ ಭೋವಿ ಮತ್ತು ಶಶಾಂಕ ನಾಯ್ಕ ಪ್ರಥಮ, ಆನಂದಾಶ್ರಮ ಶಾಲೆಯ ತೇಜಸ್ವಿನಿ ಮತ್ತು ಪ್ರಜ್ಞಾ ನಾಯ್ಕ ದ್ವಿತೀಯಾ ಬಹುಮಾನ.

ಸಾರಿಗೆ ಮತ್ತು ಸಂಪರ್ಕ ವಿಭಾಗದಲ್ಲಿ ಆನಂದಾಶ್ರಮ ಶಾಲೆಯ ಚರಣ ದಾಮೋದರ್ ನಾಯ್ಕ ಮತ್ತು ಶಶಾಂಕ್ ಭಟ್ ಪ್ರಥಮ, ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ಕುಬೈಬ್ ಆಹ್ಮದ್ ಮತ್ತು ಸುಹೇಲ್ ರಹಮಾನ್ ದ್ವಿತೀಯಾ, ಶಿವಶಾಂತಿಕ ಮಾರುಕೇರಿ ಶಾಲೆಯ ಶಶಾಂಕ್ ಹೆಬ್ಬಾರ್ ಮತ್ತು ಕಪಿಲ್ ಭಟ್ ತೃತಿಯಾ ಬಹುಮಾನ.

ಗಣಿತ ಮಾದರಿ ವಿಭಾಗದಲ್ಲಿ ಮುಂಡಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾ ನಾಯ್ಕ ಮತ್ತು ಮೋನಿಶಾ ನಾಯ್ಕ ಪ್ರಥಮ, ಮುರುಢೇಶ್ವರ ಆರ್.ಎನ್.ಎಸ್. ಶಾಲೆಯ ಅಮಿತ ಆಚಾರ್ಯ ಮತ್ತು ಸುಹಾಸ್  ಕುಮಾರ್ ದ್ವಿತೀಯಾ, ಸೋನಾರಕೇರಿ ಶಾಲೆಯ ಲೂಯೀಸ್ ಮತ್ತು ಗೌತಮಿ ನಾಯ್ಕ ತೃತೀಯಾ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. 
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಹೊಸದಿಲ್ಲಿ: ಧೂಳು ತಿನ್ನುತ್ತಿರುವ5,500ಕ್ಕೂ ಅಧಿಕ ವೆಂಟಿಲೇಟರ್‌ಗಳು ಉ.ಪ್ರ., ಗುಜರಾತ್, ಕರ್ನಾಟಕ ಮುಂಚೂಣಿಯಲ್ಲಿ

ಕೊರೋನ ಎರಡನೇ ಅಲೆಯಲ್ಲಿ ವೆಂಟಿಲೇಟರ್‌ಗಳ ಕೊರತೆಯಿಂದಾಗಿ ಹಲವಾರು ರೋಗಿಗಳು ಸಾವನ್ನಪ್ಪಿದ್ದರೆ, ವಿವಿಧ ರಾಜ್ಯಗಳಲ್ಲಿ ಈ ಜೀವರಕ್ಷಕ ...

ಎ.ಜೆ.ಅಕಾಡೆಮಿ ಹಾಗೂ ನ್ಯೂಶಮ್ಸ್ ಸ್ಕೂಲ್ ವತಿಯಿಂದ ಭಟ್ಕಳ ತಾಲೂಕು ಮಟ್ಟದ ವಿಜ್ಞಾನ ಮತ್ತು ಸಂಶೋಧನೆ ಕುರಿತ ಸ್ಪರ್ಧೆ

ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಹಾಗೂ ಪರಿಸರ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...