ಭಟ್ಕಳ: ಶ್ರೀ ಸೋಡಿಗದ್ದೆ ಮಹಾಸತಿ ದೇವಿ ಜಾತ್ರೆಯ ಎರಡನೆಯ ದಿನದ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ನೂರಾರು ಭಕ್ತರು ಕೆಂಡ ಸೇವೆ ಸಲ್ಲಿಸಿದರು.
ಜನರು ಸಾಗರದಂತೆ ದೇವಸ್ಥಾನದತ್ತ ಹರಿದು ಬಂದು ಸರತಿ ಸಾಲಿನಲ್ಲಿ ನಿಂತು ಮಹಾಸತಿಗೆ ಪೂಜೆ ಸಲ್ಲಿಸಿದರು. ಸೇವಂತಿ ಹೂವಿನ ಮಾಲೆಯಲ್ಲಿ ಮಹಾಸತಿ ಮಿಂದೆದ್ದಳು. ಸಿಂಗಾರಗೊಂಡ ಎತ್ತಿನ ಗಾಡಿಯ ಮೂಲಕ ವಾದ್ಯಘೋಷಗಳಿಂದ ದೇವಸ್ಥಾನಕ್ಕೆ ಆಗಮಿಸಿ ಹೊರೆಕಾಣಿಕೆಯನ್ನು ಸಲ್ಲಿಸಲಾಯಿತು. ವಿವಿಧ ಬಣ್ಣಗಳಿಂದ ಸಿಂಗಾರಗೊಂಡ ಗೊಂಬೆಗಳು ದೇವಿಗೆ ಹರಕೆಗಳಾದವು. ಜನಜಂಗುಳಿ ಹಾಗೂ ಬಿಸಿಲಿನ ಕಾರಣ ಅಲ್ಲಲ್ಲಿ ಕುಡಿಯುವ ನೀರು, ತಂಪು ಪಾನೀಯದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆಗಮಿಸಿದ ಭಕ್ತಾದಿಗಳಿಗಾಗಿ ಮಹಾ ಅನ್ನಸಂತರ್ಪಣಾ ಕಾರ್ಯ ನೆರವೇರಿತು. ಜಾತ್ರೆಯ ಅಂಗವಾಗಿ ನಡೆದ ಮನರಂಜನಾ ಕಾರ್ಯಕ್ರಮಗಳು ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾದವು. ಪುಟ್ಟ ಮಕ್ಕಳಿಗೆ ಆಟಿಕೆ ಸಾಮುನುಗಳ ತರೇವಾರಿ ಅಂಗಡಿಗಳು ಮುದ ನೀಡಿದರೆ, ಮಹಿಳೆಯರು, ಯುವತಿಯರು ಅಲಂಕಾರಿಕಾ ಸಾಮಾನುಗಳತ್ತ ಮುಗಿ ಬಿದ್ದರು. ದೇವಸ್ಥಾನದ ಸುತ್ತ ಡಿವಾಯ್ಎಸ್ಪಿ ವೆಲೆಂಟೈನ್ ಡಿಸೋಜಾ, ಸಿಪಿಐ ಗಣೇಶ ನೇತೃತ್ವದಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿತ್ತು.
Read These Next
ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ
ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...
ಕಾರವಾರ: ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಉತ್ತರಕನ್ನಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮುಂಡಗೋಡ ತಾಲ್ಲೂಕಿನ ...
ಕಾರವಾರ: ಜಿಲ್ಲೆಯಲ್ಲಿ 36.06 ಕೋಟಿ ರೂ ಬರ ಪರಿಹಾರ ಬಿಡುಗಡೆ
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾದ ಬರಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಜಿಲ್ಲೆಯ ರೈತರಿಗೆ ಇದುವರೆಗೆ ಒಟ್ಟು 36.06 ...
ಭಟ್ಕಳದ ಉದ್ಯಮಿಗೆ ಅಪರಿಚಿತ ಯುವತಿಯಿಂದ ಕರೆ; ವಂಚನೆಗೆ ವಿಫಲ ಯತ್ನ
ಭಟ್ಕಳ: ಇಂಟರ್ನೆಟ್ ಮತ್ತು ಫೋನ್ ಕರೆಗಳ ಮೂಲಕ ವಂಚಿಸಿ ದೊಡ್ಡ ಮೊತ್ತದ ಹಣವನ್ನು ದೋಚುವ ಪ್ರಕರಣಗಳು ಸಾಮಾನ್ಯವಾಗಿದ್ದು, ಇದನ್ನು ...
ಬೆಳೆ ಹಾನಿ ಪರಿಹಾರ ದೊರೆಯದ ರೈತರು ತಕ್ಷಣ ಸಂಪರ್ಕಿಸಿ ; ಜಿಲ್ಲಾಧಿಕಾರಿ
ಕಾರವಾರ 08382-223350, ಅಂಕೋಲಾ 08388-230243, ಕುಮಟಾ 08386-222054, ಭಟ್ಕಳ 08385-226422, ಶಿರಸಿ 08384-226383, ಸಿದ್ದಾಪುರ 08389-230127, ಯಲ್ಲಾಪುರ 9902571927, ಮುಂಡಗೋಡ 08301-222122, ಹಳಿಯಾಳ ...
ಭಟ್ಕಳ ಮೊಬೈಲ್ ಫೋನ್ ಹ್ಯಾಕ್ಗೆ ಬಲಿಯಾದ ಬೋಟ್ ಮಾಲೀಕ ₹4.4 ಲಕ್ಷ ನಷ್ಟ
ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿಯ ಕೇಶವ ಗೋವಿಂದ ಮೊಗೇರ ಎಂಬುವರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ...
ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...
ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಭಟ್ಕಳ: ಲಕ್ಷಾಂತರ ರೂಪಾಯಿ ಚಿನ್ನಾಭರಣ, ನಗದು, ದೋಚಿ ಪರಾರಿಯಾದ ಕಳ್ಳರು
ತಾಲೂಕಿನ ಶಿರಾಲಿಯ ಬಂಡಿಕಾಶಿಯಲ್ಲಿ ಹಾಡುಹಗಲೇ ಮನೆಯೊಂದರ ಬಾಗಿಲು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ, ಸಾವಿರಾರು ...
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜಿಲ್ಲೆ ಗಣನೀಯ ಸಾಧನೆ; ಜಿಲ್ಲಾಧಿಕಾರಿ ಅಭಿನಂದನೆ
ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 5 ನೇ ಸ್ಥಾನ (ಕಳೆದ ಬಾರಿ 12 ನೇ ಸ್ಥಾನ) ...
ಐಸಿಎಸ್ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆಯ ಸಾಧನೆ
ಶಾಲೆಯ ವಿದ್ಯಾರ್ಥಿಗಳಾದ ಅನುಷ್ಕಾ ನಾಗರಾಜ ದೇಶಭಂಡಾರಿ 94.80%, ಪೂರ್ಣಿಮಾ ಭೋಸಲೆ 94.60%, ಶಮಂತ್ ಕುಮಾರ ನಾಯ್ಕ 91.60%, ಅವನಿ ಶ್ರೀನಿವಾಸ ಪಡಿಯಾರ ...
ಐ.ಸಿ.ಎಸ್.ಇ ೧೦ನೇ ತರಗತಿ ಫಲಿತಾಂಶ ಪ್ರಕಟ; ನ್ಯೂ ಶಮ್ಸ್ ಸ್ಕೂಲ್ ಶೇ.೧೦೦ ಫಲಿತಾಂಶ
ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ...