ಭಟ್ಕಳ: ಖಾಸಗಿ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದು ಇದರಿಂದಾಗಿ ಹಳದಿ ಬೋರ್ಡ ಹೊಂದಿದೆ ವಾಹನ ಚಾಲಕ ಮಾಲಕರಿಗೆ ಪ್ರಯಾಣಿಕರು ಸಿಗದೆ ಪರದಾಡುವಂತಾಗಿದೆ ಈ ಕುರಿತು ಹಲವು ಬಾರಿ ರಸ್ತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗದೆ ಗುರುವಾರ ಭಟ್ಕಳಕ್ಕೆ ಬಂದಿದ್ದ ಆರ್.ಟಿ.ಒ ಅಧಿಕಾರಿಗೆ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು ಘೇರಾವು ಹಾಕಿದ ಘಟನೆ ಜರಗಿದೆ.
ಸರಕಾರದ ನಿಯಮಾವಳಿಗಳಂತೆ ಪ್ರಯಾಣಿಕರ ಸಾಗಣಿ ಸಲುವಾಗಿ ಸಾಲ ಮಾಡಿ ವಾಹನ ಖರೀಧಿಸಿ ಸಾರಿಗೆ ಇಲಾಖೆಗೆ ತೆರಿಗೆ ತುಂಬುತ್ತ ಬಂದಿದ್ದು ಭಟ್ಕಳದಲ್ಲಿ ಕೆಲ ಖಾಸಗಿ ಮಾಲಕತ್ವದ ವಾಹನಗಳು ಜನರನ್ನು ತುಂಬಿಕೊಂಡು ಹೋಗುತ್ತಿದ್ದು ಸರ್ಕಾರಕ್ಕೆ ನಿಯಮಬದ್ಧವಾಗಿ ಪ್ರಾಯಾಣಕರ ತುಂಬಿದ ನಾವುಗಳು ಬೀದಿಪಾಲಾಗುತ್ತಿದೆ ನಮಗೆ ಪ್ರವಾಸಿಗರು ಸಿಗದೇ ಕೇವಲ ಬಸ್ ನಿಲ್ದಾಣದಲ್ಲಿ ದಿನ ದೂಡುತ್ತಿದ್ದೇವೆ ಎಂದು ಈ ಹಿಂದೆ ಸಾರಿಗೆ ಇಲಾಖೆ ಅಧಿಕರಿಗಳಿಗೆ ಮನವಿ ಅರ್ಪಿಸಿದ್ದ ಲಾರಿ ಚಾಲಕ ಮಾಲಕ ಸಂಘದವರು ಪರವಾನಿಗೆ ಇಲ್ಲದೆ ಖಾಸಗಿ ವ್ಯಕ್ತಿಗಳನ್ನು ವಾಹನದಲ್ಲಿ ಸಾಗಿಸುತ್ತಿರುವ ಹಲವು ವಾಹನ ಚಾಲಕರನ್ನು ಹಾಗೂ ವಾಹನದ ಸಂಖ್ಯೆ ಸಮೇತ ಅಧಿಕರಿಗಳಿಗೆ ಒಪ್ಪಿಸಿದ್ದು ಇದುವರೆಗೆ ಯಾವುದೇ ಕ್ರಮ ಜರಗಿಸದ ಅಧಿಕಾರಿಗಳನ್ನು ಬಸ್ ಸ್ಟ್ಯಾಂಡ್ ಬಳಿ ಗುರುವಾರದಂದು ಘೇರಾವು ಹಾಕಿ ಕೂಡಲೇ ಕ್ರಮ ಜರಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆರ್.ಟಿ.ಒ ಹಿರಿಯಾ ಅಧಿಕಾರಿ ಎಲ್.ಪಿ.ನಾಯ್ಕ ಕೂಡಲೇ ಸೂಕ್ತ ಭರವಸೆ ನೀಡಿದ್ದರಿಂದ ಚಾಲಕ ಮಾಲಕ ಸಂಘದ ಸದಸ್ಯರು ಘೇರಾವನ್ನು ಹಿಂಪಡೆದುಕೊಂಡರು.
ಅಬ್ದುಲ್ ಮಜೀದ್ ಬ್ಯಾರಿ, ಆಸಿಫ್, ಅಬ್ದುಲ್ ರಝಾಕ್, ಅಬ್ದುಲ್ ಕರೀಮ್, ಶ್ರೀಧರ್, ಮಂಜು, ಜಗದೀಶ, ನಾಗರಾಜ್ ಸೇರಿದಂತೆ ಹಲವಾರು ಚಾಲಕ ಮಾಲಕ ಸಂಘದ ಸದಸ್ಯರು ಹಾಜರಿದ್ದರು.
Read These Next
ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...
ಕಾರವಾರ: ಮದವಣಗಿತ್ತಿಯಂತೆ ಕಂಗೊಳಿಸುತ್ತಿರುವ ಜಿಲ್ಲೆಯ ಮತಗಟ್ಟೆಗಳು
ಮತದಾನದ ದಿನವನ್ನು ಹಬ್ಬದಂತೆ ಆಚರಿಸಿ ಎನ್ನುವುದು ಚುನಾವಣಾ ಆಯೋಗದ ಆಶಯ. ಅದಕ್ಕೆ ಪೂರಕವಾಗಿ ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ...
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ನಿರುಪಾಲು ಮತ್ತಿಬ್ಬರ ರಕ್ಷಣೆ
ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಮುರ್ಡೇಶ್ವರ ಸಮುದ್ರದಲ್ಲಿ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ, ಇದರಲ್ಲಿ ...
ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...
ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತುವುದೇ ಬಿಜೆಪಿ ಕೆಲಸ: ವಿನಯ್ಕುಮಾರ್ ಸೊರಕೆ
ಕಾರವಾರ: ರಾಮ ಮಂದಿರ ಪೂರ್ಣ ಮುಗಿಯದೆ ಉದ್ಘಾಟನೆ ಮಾಡಿದರು. ಕಾರ್ಕಳದಲ್ಲಿ ಪರುಶುರಾಮ ಮೂರ್ತಿ ನಿರ್ಮಾಣದಲ್ಲಿ ಬಿಜೆಪಿ ದ್ರೋಹ ...
ಕಾರವಾರ ಮೀನು ಮಾರುಕಟ್ಟೆಯಲ್ಲಿ ಡಾ.ಅಂಜಲಿ ಮತ ಬೇಟೆ
ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ...
ಮುಗಿಲೆತ್ತರಕ್ಕೆ ಏರಲಿ ಜಿಲ್ಲೆಯ ಖ್ಯಾತಿ : ಜಿಲ್ಲಾಧಿಕಾರಿ
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ...
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಕಾರವಾರ: ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ :ಜಿಲ್ಲಾಧಿಕಾರಿ
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ...
ಕಾರವಾರ: ಟ್ರೆಕ್ಕಿಂಗ್ ಮೂಲಕ ಮತದಾನ ಜಾಗೃತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ...