ಉತ್ತರಕನ್ನಡ ಡಿಸಿ ಪ್ರಭುಲಿಂಗ ವರ್ಗ. ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ಮಾನಕರ ನೇಮಕ.

Source: S O News | By Laxmi Tanaya | Published on 25th July 2023, 10:36 PM | Coastal News | Don't Miss |

ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ  ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ ಮಾನಕ‌ರ ಅವರನ್ನ  ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ

 1998ನೇ ಸಾಲಿನ ಕೆ.ಎ.ಎಸ್. ಬ್ಯಾಚ್ ಅಧಿಕಾರಿಯಾಗಿದ್ದ ಗಂಗೂಬಾಯಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿದ್ದರು. ಈ ಹಿಂದೆ ಕುಮಟಾ ಉಪವಿಭಾಗಾಧಿಕಾರಿಯೂ ಕೆಲಸ ಮಾಡಿದ್ದರು. 2018ರಲ್ಲಿ ಐ.ಎ.ಎಸ್.ಗೆ ಮುಂಬಡ್ತಿ ಪಡೆದಿದ್ದರು.

ನಿರ್ಗಮಿತ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ  ಅವರನ್ನು ವರ್ಗಾವಣೆ ಮಾಡಲಾಗಿದ್ದು  ಯಾವುದೇ ಹುದ್ದೆ, ಸ್ಥಳ ತೋರಿಸಿಲ್ಲ.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...