ಭಟ್ಕಳ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಮುರ್ಡೇಶ್ವರ ಹ್ಯೊಮೆನ್ ವೆಲ್ಪೇರ್ ಟ್ರಸ್ಟ ಹಾಗೂ ಸಮುದಾಯ ಅಭಿವೃದ್ಧಿ ಯೋಜನೆ ಆರ್ .ಎನ್ .ಎಸ್. ರೂರಲ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಅಲ್ಪಸಂಖ್ಯಾತರ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುರ್ಡೇಶ್ವರ ಪಾಲಿಟೆಕ್ನಿಕ್ ನ ಪ್ರಭಾರ ಪ್ರಾರ್ಚಾರ್ಯ ಹಾಗೂ ಸಂಯೋಜನಾಧಿಕಾರಿ ಕೆ. ಮರಿಸ್ವಾಮಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ ಅಲ್ಪಸಂಖ್ಯಾತ ಮುಸ್ಲಿಂರಿಗೆ ಸರ್ಕಾರದ ಅನೇಕ ವಿಧದ ಸೌಲಭ್ಯಗಳಿವೆ. ಅದನ್ನು ಸರಿಯಾಗಿ ಸದುಪಯೋಗ ಪಡಿಸಕೊಳ್ಳದೆ ಸರ್ಕಾರದ ಅನುದಾನ ಖರ್ಚಾಗದೆ ಉಳಿಯುತ್ತದೆ. 2016-17 ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 253 ಕೋಟಿ ಒದಗಿದು,್ದ ಆದರೆ ಖರ್ಚಾಗಿದ್ದು ಕೇವಲ 59 ಕೋಟಿ. ಕರ್ನಾಟಕ ವಕ್ಫ ಮಂಡಳಿಗೆ 104 ಕೋಟಿ ಒದಗಿಸಿದ್ದು, ಕೇವಲ 85 ಕೋಟಿ ಖರ್ಚಾಗಿದೆ. ಕರ್ನಾಟಕ ರಾಜ್ಯ ಹಜ್ ಸಮಿತಿಗೆ 25 ಕೋಟಿ ಅನುದಾನ ಒದಗಿಸಿದ್ದು, ಖರ್ಚಾಗಿದ್ದು ಕೇವಲ 12.5 ಕೋಟಿ. ಕರ್ನಾಟಕ ಅಲ್ಪಸಂಖ್ಯಾತ ಆಯೋಗ , ಉರ್ದು ಅಕಾಡಮಿಗೆ 3.87 ಕೋಟಿ,ಹೀಗೆ ಒಟ್ಟು 1437 ಕೋಟಿ ಫಂಡ ರೀಲೀಸ್ ಆಗಿತ್ತು. ಆದರೆ ಖರ್ಚಾಗಿದ್ದು ಮಾತ್ರ 676 ಕೋಟಿ ಅಂದರೆ ಶೇಕಡಾ 46% ಮಾತ್ರ ಸದುಪಯೋಗ ಪಡೆದುಕೊಳ್ಳಲಾಗಿದೆ. ಶಾದಿ ಭಾಗ್ಯ ಯೋಜನೆಯಲ್ಲಿ ಮದುವೆಯಾಗುವ ಬಡ ಮುಸ್ಲಿಂ ಮಹಿಳೆಗೆ 50,000 ರೂ.ಗಳ ಸಹಾಯ ಹಸ್ತವನ್ನು ನೀಡುವ ಯೋಜನೆಗಳು ಹೀಗೆÀ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗೆ ಅನೇಕ ರೀತಿಯ ನೇರವನ್ನು ನೀಡುತ್ತಿದ್ದು ಅದರ ಸದುಪಯೋಗವನ್ನು ಪಡೆದುಕೊಂಡು ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಕೈ ಜೋಡಿಸಿರಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುರ್ಡೇಶ್ವರ ಹ್ಯೂಮನ್ ವೆಲ್ಪೇರ್ ಟ್ರಸ್ಟನ ಅಧ್ಯಕ್ಷರಾದ
ಡಾ.ಅಮೀನುದ್ದೀನ್ ವಹಿಸಿದ್ದರು. ಗ್ರಾಮ ಪಂಚಾಯತಿ ಸದಸ್ಯೆ ನಯನಾ ನಾಯ್ಕ ಉಪಸ್ಥಿತರಿದ್ದರು.ಸಿ.ಡಿ,ಟಿ.ಪಿ ಯೋಜನೆಯ ಸಿ.ಡಿ.ಸಿ ಪ್ರಕಾಶ ಜೆ.ಸಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
Read These Next
ಮುಗಿಲೆತ್ತರಕ್ಕೆ ಏರಲಿ ಜಿಲ್ಲೆಯ ಖ್ಯಾತಿ : ಜಿಲ್ಲಾಧಿಕಾರಿ
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ...
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ
ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...
ಜೆ.ಡಿ.ಎಸ್. ಮುಖಂಡ ಇನಾಯತುಲ್ಲಾ ಶಾಬಂದ್ರಿ ಕಾಂಗ್ರೆಸ್ ಪಕ್ಷ ಸೇರ್ಪಡೆ
ಕುಮಟಾ: ಜೆ.ಡಿ.ಎಸ್. ಮುಖಂಡ ಹಾಗೂ ಭಟ್ಕಳದ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಜೆ.ಡಿ.ಎಸ್ ಪಕ್ಷ ತ್ಯಜಿಸಿ ...
ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಡಿಕೆಶಿ ಘೋಷಣೆ
ಕುಮಟಾ: ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ...
ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ; ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಮುಗಿಲೆತ್ತರಕ್ಕೆ ಏರಲಿ ಜಿಲ್ಲೆಯ ಖ್ಯಾತಿ : ಜಿಲ್ಲಾಧಿಕಾರಿ
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ...
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಕಾರವಾರ: ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ :ಜಿಲ್ಲಾಧಿಕಾರಿ
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ...
ಕಾರವಾರ: ಟ್ರೆಕ್ಕಿಂಗ್ ಮೂಲಕ ಮತದಾನ ಜಾಗೃತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ...