ಮುರ್ಡೇಶ್ವರ ಪಾಲಿಟೆಕ್ನಿಕ್ ಕ್ಯಾಂಪಸ್ ಸಂದರ್ಶನ; ೬೭ ವಿದ್ಯಾರ್ಥಿಗಳು ಆಯ್ಕೆ

Source: S O News service | By Staff Correspondent | Published on 10th February 2017, 6:05 PM | Coastal News | Technology | Don't Miss |

ಭಟ್ಕಳ: ಬೆಂಗಳೂರು ಟಯಟೊ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಕಂಪನಿ ಇತ್ತಿಚೆಗೆ  ಮುರ್ಡೇಶ್ವರ ಆರ್. ಎನ್. ಎಸ್ ಪಾಲಿಟೆಕ್ನಿಕ್ ನಲ್ಲಿ  ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಜಿಲ್ಲೆಯ ೬೭ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪ್ಲೇಸ್ಮೆಂಟ್ ಅಧಿಕಾರಿ ಕೆ.ಮರಿಸ್ವಾಮಿ ತಿಳಿಸಿದ್ದಾರೆ. 

ಮುರ್ಡೇಶ್ವರ ಆರ್.ಎನ್.ಎಸ್ ಪಾಲಿಟೆಕ್ನಿಕ್‌ನ ೧೯ ವಿದ್ಯಾರ್ಥಿಗಳು, ಎಸ್.ವಿ. ಪಾಲಿಟೆಕ್ನಿಕ್ ಕುಮಟಾದ ೩೧ ವಿದ್ಯಾರ್ಥಿಗಳು, ಸಿದ್ದಾಪುರದ ಸರ್ಕಾರಿ ಪಾಲಿಟೆಕ್ನಿಕ್‌ನ ೬ ವಿದ್ಯಾರ್ಥಿಗಳು, ಕಾರವಾರ ಸರಕಾರಿ ಪಾಲಿಟೆಕ್ನಿಕ್‌ನ  ೭ ವಿದ್ಯಾರ್ಥಿಗಳು ಮತ್ತು ಮುಂಡಗೋಡ ಸರಕಾರಿ ಪಾಲಿಟೆಕ್ನಿಕ್‌ನ ೪ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ 

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆರ್.ಎನ್,.ಎಸ್ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಎಂ.ವಿ.ಹೆಗಡೆ ಹಾಗೂ ಪ್ರಾಚಾರ್ಯರಾದ ಸಂತೋಷ ಆರ್.ಎ ರವರು ಅಭಿನಂದಿಸಿದ್ದಾರೆ. 

ಈ ಸಂದರ್ಭದಲ್ಲಿ ಕಂಪನಿಯ ಎಚ್.ಆರ್. ಮ್ಯಾನೇಜರ್‌ಗಳಾದ ಪ್ರವೀಣ ಕುಮಾರ ಶೆಟ್ಟಿ ಮತ್ತು  ನಂದೀಶ್  ಉಪಸ್ಥಿತರಿದ್ದರು. 

Read These Next

ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ...

ಹೊಸದಿಲ್ಲಿ: ಧೂಳು ತಿನ್ನುತ್ತಿರುವ5,500ಕ್ಕೂ ಅಧಿಕ ವೆಂಟಿಲೇಟರ್‌ಗಳು ಉ.ಪ್ರ., ಗುಜರಾತ್, ಕರ್ನಾಟಕ ಮುಂಚೂಣಿಯಲ್ಲಿ

ಕೊರೋನ ಎರಡನೇ ಅಲೆಯಲ್ಲಿ ವೆಂಟಿಲೇಟರ್‌ಗಳ ಕೊರತೆಯಿಂದಾಗಿ ಹಲವಾರು ರೋಗಿಗಳು ಸಾವನ್ನಪ್ಪಿದ್ದರೆ, ವಿವಿಧ ರಾಜ್ಯಗಳಲ್ಲಿ ಈ ಜೀವರಕ್ಷಕ ...

ಎ.ಜೆ.ಅಕಾಡೆಮಿ ಹಾಗೂ ನ್ಯೂಶಮ್ಸ್ ಸ್ಕೂಲ್ ವತಿಯಿಂದ ಭಟ್ಕಳ ತಾಲೂಕು ಮಟ್ಟದ ವಿಜ್ಞಾನ ಮತ್ತು ಸಂಶೋಧನೆ ಕುರಿತ ಸ್ಪರ್ಧೆ

ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಹಾಗೂ ಪರಿಸರ ...

ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ...

ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ತಲಾ ೫ಲಕ್ಷ ರೂ ಪರಿಹಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ

ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ  ಗುಡ್ಡ ಕುಸಿದು ಮೃತ ಪಟ್ಟವರ ...