ಭಟ್ಕಳ: ಫೆ.24 ರವರೆಗೆ ಶಾಂತಿ ಸಾಹಿತ್ಯ ವಾಹಿನಿಯಿಂದ ಪುಸ್ತಕ ಮಾರಾಟ

Source: sonews | By Staff Correspondent | Published on 22nd February 2018, 5:19 PM | Coastal News | Don't Miss |

ಭಟ್ಕಳ: ಮಂಗಳೂರು ಶಾಂತಿ ಪ್ರಕಾಶನ ಸಂಸ್ಥೆಯು ಶಾಂತಿ,ಸೌಹಾರ್ಧತೆ ಸಾರುವ ಸಾಹಿತ್ಯ ಕೃತಿಗಳನ್ನು ಜನರಿಗೆ ಪರಿಚಯಿಸಿ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಧರ್ಮಸ್ಥಳ ಸಂಸ್ಥಾನಮ್ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 
ಅವರು ಬುಧವಾರ ಶಿರಾಲಿಯ ಜನತಾವಿದ್ಯಾಲಯದಲ್ಲಿ ಜರಗಿದ ಹಲವು ಧರ್ಮಗಳು ಒಂದು ಭಾರತ ಸಮಾವೇಶದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ನಂತರ ಮಂಗಳೂರು ಶಾಂತಿ ಪ್ರಕಾಶನ ಸಂಸ್ಥೆಯ ಸಂಚಾರಿ ಸಾಹಿತ್ಯ ವಾಹಿನಿ ಯನ್ನು ಸಂದರ್ಶಿಸಿ ಪ್ರಶಂಸೆಯನ್ನು ವ್ಯಕ್ತಪಡಿಸದರು. 
ಸಾಹಿತ್ಯ ವಾಹಿನಿಯು ಫೆ.24 ರ ವರೆಗೆ ಭಟ್ಕಳ ನಗರದಲ್ಲಿ ಸಂಚರಿಸಲಿದ್ದು ರಂಗೀಕಟ್ಟೆ, ಹಳೆ ಬಸ್ ನಿಲ್ದಾಣ, ನೂರ್ ಮಸೀದಿ ಬಸ್ ನಿಲ್ದಾಣ ಬಳಿ ಮುಂತಾದ ಕಡೆಗಳಲ್ಲಿ ಲಭ್ಯವಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಂಚಾರಿ ಸಾಹಿತ್ಯ ವಾಹಿನಿ ವ್ಯವಸ್ಥಾಪ ಚಾಂದ್ ಪಾಶ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

Read These Next

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...