ಭಟ್ಕಳ: ಮಂಗಳೂರು ಶಾಂತಿ ಪ್ರಕಾಶನ ಸಂಸ್ಥೆಯು ಶಾಂತಿ,ಸೌಹಾರ್ಧತೆ ಸಾರುವ ಸಾಹಿತ್ಯ ಕೃತಿಗಳನ್ನು ಜನರಿಗೆ ಪರಿಚಯಿಸಿ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಧರ್ಮಸ್ಥಳ ಸಂಸ್ಥಾನಮ್ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಅವರು ಬುಧವಾರ ಶಿರಾಲಿಯ ಜನತಾವಿದ್ಯಾಲಯದಲ್ಲಿ ಜರಗಿದ ಹಲವು ಧರ್ಮಗಳು ಒಂದು ಭಾರತ ಸಮಾವೇಶದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ನಂತರ ಮಂಗಳೂರು ಶಾಂತಿ ಪ್ರಕಾಶನ ಸಂಸ್ಥೆಯ ಸಂಚಾರಿ ಸಾಹಿತ್ಯ ವಾಹಿನಿ ಯನ್ನು ಸಂದರ್ಶಿಸಿ ಪ್ರಶಂಸೆಯನ್ನು ವ್ಯಕ್ತಪಡಿಸದರು.
ಸಾಹಿತ್ಯ ವಾಹಿನಿಯು ಫೆ.24 ರ ವರೆಗೆ ಭಟ್ಕಳ ನಗರದಲ್ಲಿ ಸಂಚರಿಸಲಿದ್ದು ರಂಗೀಕಟ್ಟೆ, ಹಳೆ ಬಸ್ ನಿಲ್ದಾಣ, ನೂರ್ ಮಸೀದಿ ಬಸ್ ನಿಲ್ದಾಣ ಬಳಿ ಮುಂತಾದ ಕಡೆಗಳಲ್ಲಿ ಲಭ್ಯವಿದ್ದು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಂಚಾರಿ ಸಾಹಿತ್ಯ ವಾಹಿನಿ ವ್ಯವಸ್ಥಾಪ ಚಾಂದ್ ಪಾಶ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Read These Next
ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...
ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತುವುದೇ ಬಿಜೆಪಿ ಕೆಲಸ: ವಿನಯ್ಕುಮಾರ್ ಸೊರಕೆ
ಕಾರವಾರ: ರಾಮ ಮಂದಿರ ಪೂರ್ಣ ಮುಗಿಯದೆ ಉದ್ಘಾಟನೆ ಮಾಡಿದರು. ಕಾರ್ಕಳದಲ್ಲಿ ಪರುಶುರಾಮ ಮೂರ್ತಿ ನಿರ್ಮಾಣದಲ್ಲಿ ಬಿಜೆಪಿ ದ್ರೋಹ ...
ಮತದಾನ ಜಾಗೃತಿ ಮೂಡಿಸಿದ “ಪ್ರಜಾ ವತ್ಸಲೇ ಭಾರತಿ”
ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬ0ಧಿಸಿದ0ತೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ...
ಭಟ್ಕಳ: ಉತ್ತರಕ್ನಡದಲ್ಲಿಯೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಯಭೇರಿ: ಐವಾನ್
ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಜಿದ್ದಾ ಜಿದ್ದಿನ ಹೋರಾಟ ನಡೆಸುತ್ತಿದ್ದು, ಉತ್ತರಕನ್ನಡ ...
ಬೀಫ್ ಎಕ್ಸ್ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ
ಭಟ್ಕಳ: ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...
ಕಾರವಾರ ಮೀನು ಮಾರುಕಟ್ಟೆಯಲ್ಲಿ ಡಾ.ಅಂಜಲಿ ಮತ ಬೇಟೆ
ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ...
ಮುಗಿಲೆತ್ತರಕ್ಕೆ ಏರಲಿ ಜಿಲ್ಲೆಯ ಖ್ಯಾತಿ : ಜಿಲ್ಲಾಧಿಕಾರಿ
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ...
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಕಾರವಾರ: ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ :ಜಿಲ್ಲಾಧಿಕಾರಿ
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ...
ಕಾರವಾರ: ಟ್ರೆಕ್ಕಿಂಗ್ ಮೂಲಕ ಮತದಾನ ಜಾಗೃತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ...