ಭಟ್ಕಳ:ತೆರೆದ ಬಾವಿಯಲ್ಲಿ ಬಿದ್ದ ಹಸುಗಳ ರಕ್ಷಣೆ ಮಾಡಿದ್ದ ಅಗ್ನಿಶಾಮಕದಳ

Source: so news | By MV Bhatkal | Published on 7th May 2021, 11:58 PM | Coastal News | Don't Miss |

ಭಟ್ಕಳ: ತೆರೆದ ಬಾವಿಯಲ್ಲಿ ಬಿದ್ದ ಎರಡು ಹಸುಗಳನ್ನು ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಶುಕ್ರವಾರ  ತಾಲೂಕಿನ ಮುಂಡಳ್ಳಿಯಲ್ಲಿ ನಡೆದಿದೆ. 
ತಾಲೂಕಿನ ಮುಂಡಳ್ಳಿ ಪಂಚಾಯತ್ ವ್ಯಾಪ್ತಿಯ ನೀರಗದ್ದೆ ಚರ್ಚ್ ರಸ್ತೆಯ ಕೌಸಂವ್ ಡಿಸಿಲ್ವಾ ಎಂಬುವರಿಗೆ ಸೇರಿದ ಜಾಗದಲ್ಲಿರುವ ತೆರೆದ ಬಾವಿಯಲ್ಲಿ ಎರಡು ಹಸುಗಳು ಬಿದ್ದಿದ್ದು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬಾವಿಯಲ್ಲಿ ಬಿದ್ದಿರುವ ಹಸುಗಳನ್ನು ರಕ್ಷಿಸಿ ಮೇಲಕ್ಕೆ ತಂದು ಜೀವ ಉಳಿಸಿದ್ದು ಸಾರ್ವಜನಿಕರ ಪ್ರಸಂಶೆಗೆ ಪಾತ್ರರಾಗಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...