ಭಟ್ಕಳ: ರಸ್ತೆ ಬದಿ ಪಾರ್ಕ್ ಮಾಡಿದ ಖಾಸಗಿ ಬಸ್ಸಿಗೆ ಓವರ್ಟೇಕ್ ಭರದಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲನೆ ಮಾಡುತ್ತಿದ್ದ ಯುವಕ ರಸ್ತೆ ಬದಿಗೆ ಉರುಳಿ ಬಿದ್ದು ಗಂಭೀರ ಗಾಯಗೊಂಡ ಘಟನೆ ರವಿವಾರ ಸಂಜೆ ಇಲ್ಲಿನ ಶಮ್ಸುದ್ದೀನ್ ವೃತ್ತದ ಬಳಿಯ ಪೆಟ್ರೋಲ್ ಪಂಪ್ ಎದುರು ಜರುಗಿದೆ.
ಗಂಭೀರವಾಗಿ ಗಾಯಗೊಂಡ ಯುವಕನ್ನು ಮುಖ್ಯ ರಸ್ತೆಯ ನಿವಾಸಿ ಅಬ್ದುಲ್ ವಾಸಿ ಹಾಫಿಜ್ಕಾ(೧೮) ಎಂದು ಗುರುತಿಸಲಾಗಿದೆ.
ಈತ ಮುಖ್ಯ ರಸ್ತೆಯಿಂದ ನವಾಯತ್ ಕಾಲೋನಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಓವರ್ ಟೇಕ್ ಮಾಡಲು ಹೋಗಿ ಪೆಟ್ರೋಲ್ ಪಂಪ್ ಎದುರು ನಿಲ್ಲಿಸಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಎಂದು ಹೇಳಲಾಗುತ್ತಿದ್ದು ಗಾಯಗೊಂಡ ಯುವಕನನ್ನು ಸ್ಥಳಿಯರು ಕೂಡಲೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ. ತಲೆ ಹಾಗೂ ಕಾಲುಗಳಿಗೆ ಗಂಭಿರ ಗಾಯಗಳಾಗಿವೆ.
Read These Next
ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ
ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...
ಭಟ್ಕಳದಲ್ಲಿ ಗುಡುಗುಮಿಂಚಿನ ಮಳೆಗೆ ಧರಾಶಾಹಿಯಾದ ಮರ; ರಸ್ತೆ ಸಂಚಾರ ಅಸ್ತವ್ಯಸ್ಥ
ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಲ್ಲಮಾ ಇಕ್ಬಾಲ್ ಪ್ರಾಥಮಿಕ ಶಾಲೆ ಬಳಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು ಯಾವುದೇ ಅಹಿತಕರ ...
ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು
ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...
ಶಿರೂರು ಹಡವಿನಕೋಣೆ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಶಿರೂರು ಹಡವಿನಕೋಣೆ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಗಂಗೊಳ್ಳಿ ಸಮೀಪ ಮೀನುಗಾರಿಕಾ ಬೋಟ್ ಮುಳುಗಡೆ. ಮೀನುಗಾರರ ರಕ್ಷಣೆ
ಗಂಗೊಳ್ಳಿ: ಮೀನುಗಾರಿಕಾ ಬೋಟೊದು ರಿಪೇರಿಗೆ ತರುತ್ತಿರುವ ವೇಳೆ ಮುಳುಗಿದ ಘಟನೆ ಗಂಗೊಳ್ಳಿ ಅಳಿವೆ ಸಮೀಪ ನಡೆದಿದೆ.
ಮೇ 18ರಿಂದ 22ರವರೆಗೆ ವಾಯುಭಾರ ಕುಸಿತದ ಬಗ್ಗೆ ಹವಾಮಾನ ಇಲಾಖೆ ಅಲರ್ಟ್
ಕಾರವಾರ : ಮೇ 18ರಿಂದ 22 ರ ವರೆಗೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಭಟ್ಕಳದಲ್ಲಿ ಗುಡುಗುಮಿಂಚಿನ ಮಳೆಗೆ ಧರಾಶಾಹಿಯಾದ ಮರ; ರಸ್ತೆ ಸಂಚಾರ ಅಸ್ತವ್ಯಸ್ಥ
ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಲ್ಲಮಾ ಇಕ್ಬಾಲ್ ಪ್ರಾಥಮಿಕ ಶಾಲೆ ಬಳಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು ಯಾವುದೇ ಅಹಿತಕರ ...
ಗಂಗೊಳ್ಳಿ ಸಮೀಪ ಮೀನುಗಾರಿಕಾ ಬೋಟ್ ಮುಳುಗಡೆ. ಮೀನುಗಾರರ ರಕ್ಷಣೆ
ಗಂಗೊಳ್ಳಿ: ಮೀನುಗಾರಿಕಾ ಬೋಟೊದು ರಿಪೇರಿಗೆ ತರುತ್ತಿರುವ ವೇಳೆ ಮುಳುಗಿದ ಘಟನೆ ಗಂಗೊಳ್ಳಿ ಅಳಿವೆ ಸಮೀಪ ನಡೆದಿದೆ.
ಮೇ 18ರಿಂದ 22ರವರೆಗೆ ವಾಯುಭಾರ ಕುಸಿತದ ಬಗ್ಗೆ ಹವಾಮಾನ ಇಲಾಖೆ ಅಲರ್ಟ್
ಕಾರವಾರ : ಮೇ 18ರಿಂದ 22 ರ ವರೆಗೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಬಂಗಾರದ ಅಂಗಡಿ ಕಳ್ಳತನ ಮಾಡಿದ ಕುಖ್ಯಾತ ಕಳ್ಳರ ಬಂಧನ.
ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣ ಬೇಧಿಸುವಲ್ಲಿ ಪೊಲೀಸರು ...
ಬನವಾಸಿಯಲ್ಲಿ ಸಿಡಿಲು ಬಡಿದು ಬಾಲಕ ಸಾವು
ಶಿರಸಿ : ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೋರ್ವ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಶನಿವಾರ ಸಂಜೆ ಈ ಘಟನೆ ನಡೆದಿದೆ.
ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...