ಅಕ್ಷರದಾಸೋಹ ಅಧಿಕಾರಿಗೆ ಬಿಳ್ಕೋಡ ಸಮಾರಂಭ

Source: so news | By MV Bhatkal | Published on 23rd June 2019, 4:37 PM | Coastal News | Don't Miss |

ಮುಂಡಗೋಡ : ತಾಲೂಕಿನ ಅಕ್ಷರದಾಸೋಹ ಅದಿಕಾರಿüಯಾಗಿ ಸೇವೆಸಲ್ಲಿಸುತ್ತಿದ್ದ ಮಂಜುನಾಥ ಸಾಳೋಂಕೆ ಧಾರವಾಡದ ಡೈಟ್ ನ ಪ್ರಾಕಿಂತ ಉಪನ್ಯಾಸಕರಾಗಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ತಾ.ಪಂ ಇಲಾಖೆ ಬಿಳ್ಕೋಡ ಸಮಾರಂಭವನ್ನು ಹಮ್ಮಿಕೊಂಡು ಮಂಜುನಾಥ ಸಾಳೋಂಕೆಯವರನ್ನು ಬಿಳ್ಕೋಡಲಾಯಿತು
ಮಂಜುನಾಥ ಸಾಳೋಂಕೆ ಮುಂಡಗೋಡ ತಾಲೂಕಿನಲ್ಲಿ ಅಕ್ಷರದಾಸೋಹ ಅಧಿಕಾರಿಯಾಗಿ 9 ವರ್ಷ ಸೇವೆ ಸಲ್ಲಿಸಿದ್ದಾರೆ ಹಾಗೂ ಕೆಲ ತಿಂಗಳ ಕಾಲ ಪ್ರಭಾರ ತಾ.ಪಂ ಕಾರ್ಯನಿರ್ವಣಾಧಿಕಾರಿಯಾಗಿ ಹಾಗೂ ಸಮಾಜಕಲ್ಯಾಣ ಅಧಿಕಾರಿಯಾಗಿ ಸೇವೆಸಲ್ಲಿಸಿ ತಾಲೂಕಿನ ಉತ್ತಮ ಅಧಿಕಾರಿಗಳಲ್ಲಿ ಇವರ   ಹೆಸರೂ ಸೇರಿಕೊಂಡಿದೆ ಎಂದು ಹೇಳಲಾಗಿದೆ
ತಾ.ಪ.ಕಾರ್ಯನಿರ್ವಹಣಾಧಿಕಾರಿ ಪ್ರವೀಣ ಕಟ್ಟಿ, ನೂತನವಾಗಿ ಅಕ್ಷರದಾಸೋಹ ಅಧಿಕಾರಿ ರಫೀಕ ಮೀರಾನಾಯ್ಕ, ತಾ.ಪಂ ವ್ಯವಸ್ಥಾಪಕ ಪ್ರಕಾಶ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾ.ಪಂ ಪಿಡಿಒಗಳು ಹಾಗೂ ಕಾರ್ಯದರ್ಶಿಗಳು ಬಿಳ್ಕೋಡ ಸಮಾರಂಭದಲ್ಲಿ ಭಾಗವಹಿಸಿದ್ದರು

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...