ಮುಂಡಗೋಡ : ಸ್ವಾತಂತ್ರ್ಯ ತಂದು ಕೊಟ್ಟ ಮಹನಿಯರ, ದುಡಿದವರ ಮಡಿದವರ ಹಾಗೂ ದೇಶ ರಕ್ಷಣೆಯಲ್ಲಿ ತೊಡಗಿದ ಸೇನೆಯ ಬಗ್ಗೆ ಸಾರ್ವಜನಿಕರಿಗೆ ತಿಳಿ ಹೇಳಲು ತಾಲೂಕಾ ಬಿಜೆಪಿ ಘಟಕ ಬೈಕ್ ರ್ಯಾಲಿ ಮೂಲಕ ತಿರಂಗಯಾತ್ರೆ ಅಭಿಯಾನ ಇಂದು ಮುಂಜಾನೆ ಕೈಗೊಂಡಿತ್ತು. ಬೈಕ್ ರ್ಯಾಲಿ ಮುಂಜಾನೆ ಪರಿವೀಕ್ಷಣಾ ಮಂದಿರದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು
ತಾಲೂಕ ಬಿಜೆಪಿ ಅಧ್ಯಕ್ಷ ಗುಡ್ಡಪ್ಪಾ ಕಾತೂರ, ಮಾಜಿ ಶಾಸಕ ವಿ.ಎಸ್.ಪಾಟೀಲ, ಮಾಜಿ ಪ.ಪಂ ಅಧ್ಯಕ್ಷ ಫಣಿರಾಜ ಹದಳಗಿ, ಮಾಜಿ ಅಧ್ಯಕ್ಷ ನಾಗಭೂಷಣ ಹಾವಣಗಿ ಜಿಲ್ಲಾ ಬಿಜೆಪಿ ಪದಾಧಿಕರಗಳಾದ ಬಸುವರಾಜ ಓಶಿಮಠ, ಉಮೇಶ ಬಿಜಾಪುರ, ಅಶೋಕ ಚಲವಾದಿ ಚೆನ್ನಪ್ಪ ಹಿರೇಮಠ, ಪಿ.ಜಿ.ತಂಗಚ್ಚನ್,ಕೆಂಜೋಡಿ ಗಲಿಬಿ, ಚಂದ್ರು ಗಾಣಗೇರ ಮುಂತಾದ ಬಿಜೆಪಿ ಕಾರ್ಯಕರ್ತರು ತಿರಂಗಯಾತ್ರೆ ಅಭಿಯಾನದ ಬೈಕ್ ರ್ಯಾಲಿ ಭಾಗವಹಿಸಿದ್ದರು
Read These Next
ಮುಗಿಲೆತ್ತರಕ್ಕೆ ಏರಲಿ ಜಿಲ್ಲೆಯ ಖ್ಯಾತಿ : ಜಿಲ್ಲಾಧಿಕಾರಿ
ಕಾರವಾರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಜಾಗೃತಿಯ ಕುರಿತಂತೆ ಈಗಾಗಲೇ ಹಲವು ...
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ
ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...
ಜೆ.ಡಿ.ಎಸ್. ಮುಖಂಡ ಇನಾಯತುಲ್ಲಾ ಶಾಬಂದ್ರಿ ಕಾಂಗ್ರೆಸ್ ಪಕ್ಷ ಸೇರ್ಪಡೆ
ಕುಮಟಾ: ಜೆ.ಡಿ.ಎಸ್. ಮುಖಂಡ ಹಾಗೂ ಭಟ್ಕಳದ ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಜೆ.ಡಿ.ಎಸ್ ಪಕ್ಷ ತ್ಯಜಿಸಿ ...
ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಡಿಕೆಶಿ ಘೋಷಣೆ
ಕುಮಟಾ: ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ...
ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ; ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...