ಕುಂದಾಪುರ: ಕಳಚಿತು ಯಕ್ಷಗಾನದ ಇನ್ನೊಂದು ಕೊಂಡಿ.ವೇಷದಲ್ಲಿಯೆ ರಂಗದಲ್ಲಿ ಕುಸಿದು ಹೃದಯಾಘಾತದಿಂದ ಮರಣ ಹೊಂದಿದ್ದಾರೆ.
ಬೈಂದೂರುಲ್ಲಿ ನಡೆಯುತ್ತಿದ್ದ ಯಕ್ಷಗಾನದಲ್ಲಿ ಈ ಘಟನೆ ನಡೆದಿದೆ. ರಂಗದಲ್ಲೇ ಕುಸಿದು ಕಲಾ ಮಾತೆಯ ಮಡಿಲು ಸೇರಿದ ಅಭಿನವ ಸಾಲ್ವ ಚಂದ್ರಹಾಸ ಹುಡುಗೋಡು.ಚಂದ್ರಹಾಸರವರ ಅಪಾರ ಅಭಿಮಾನಿಗಳು ಅವರನ್ನು ಅಗಲಿದ್ದಾರೆ.
ಖ್ಯಾತ ಯಕ್ಷಗಾನ ಕಲಾವಿದ ಹುಡಗೋಡು ಚಂದ್ರಹಾಸ ವೇದಿಕೆಯಲ್ಲೇ ಕುಸಿದು ಮೃತಪಟ್ಟ ಘಟನೆ ಬೈಂದೂರಿನ ಜೋಗಿಬೆಟ್ಟು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.ಉತ್ತರ ಕನ್ನಡ ಮೂಲದ ಬಡಗುತಿಟ್ಟು ಯಕ್ಷಗಾನದ ಹೆಸರಾಂತ ಕಲಾವಿದರಾಗಿದ್ದ ಹುಡಗೋಡು ಚಂದ್ರಹಾಸ ಅವರಿಗೆ 52 ವರ್ಷ ವಯಸ್ಸಾಗಿತ್ತು.
ಜೋಗಿಬೆಟ್ಟುವಿನಲ್ಲಿ ಜಲವಳ್ಳಿ ಮೇಳದ ವತಿಯಿಂದ ಕಳೆದ ರಾತ್ರಿ ನಡೆದ ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸಿದ್ದರು. ಸಂಭಾಷಣೆ ಮುಗಿಸಿ ಕುಣಿತ ಆರಂಭಿಸುತ್ತಿದ್ದಂತೆ ಹೃದಯಾಘಾತಕ್ಕೊಳಗಾದ ಚಂದ್ರಹಾಸ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಮೇಲೆತ್ತಿ ಉಪಚರಿಸಿದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.
Read These Next
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ...
ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ...
ಕಾರವಾರ: ಚುನಾವಣಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ.
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...