ದೆಹಲಿಯ ಸಬಿಯಾ ಸೈಫಿ ಹತ್ಯೆ ಖಂಡಿಸಿ ಭಟ್ಕಳದಲ್ಲಿ ಎಸ್‌ಡಿಪಿಐ ಮೇಣದ ಬತ್ತಿಯ ಮೆರವಣಿಗೆ

Source: SO NEWS | By MV Bhatkal | Published on 8th September 2021, 11:51 PM | Coastal News | Don't Miss |

ಭಟ್ಕಳ: ಇತ್ತೀಚಿಗೆ ದೆಹಲಿಯಲ್ಲಿ ನಡೆದ ನಾಗರಿಕ ಪೊಲೀಸ್ ಸಿಬ್ಬಂದಿ ಸಬಿತಾ ಸೈಫಿ ಹೆಸರಿನ ಮಹಿಳೆಯ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ರಾತ್ರಿ ಎಸ್‌ಡಿಪಿಐ ಕಾರ್ಯಕರ್ತರು ಮೇಣದ ಬತ್ತಿಯ ಬೆಳಕಿನೊಂದಿಗೆ ಮೆರವಣಿಗೆ ನಡೆಸಿದರು.
ತಾಲೂಕಿನ ಸುಲ್ತಾನ್ ಸ್ಟ್ರೀಟ್‌ನಿಂದ ಆರಂಭವಾದ ಮೆರವಣಿಗೆಯು ಭಟ್ಕಳ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಂಶುದ್ದೀನ್‌ ಸರ್ಕಲ್‌ನಲ್ಲಿ ಅಂತ್ಯವಾಯಿತು. ಮೆರವಣಿಗೆಯುದ್ಧಕ್ಕೂ ಎಸ್‌ಡಿಪಿಐ ಕಾರ್ಯಕರ್ತರು - ದೆಹಲಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಪ್ರಮುಖರಾದ ತೌಫಿಕ್ ಬ್ಯಾರಿ, ವಾಸೀಮ್ ಮನೇಗಾರ್ ಮೊದಲಾದವರು ಉಪಸ್ಥಿತರಿದ್ದರು.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...