ಭ್ರಷ್ಟಾಚಾರ ನಿಗ್ರಹ ದಳದಿಂದ ಅಹವಾಲು ಸ್ವೀಕಾರ
ಕಾರವಾರ : ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು, ಕಾರವಾರ ಪೋಲಿಸ್ ಠಾಣೆಯ ಅಧಿಕಾರಿಗಳು, ವಿವಿಧ ಸ್ಥಳಗಳಲ್ಲಿ ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆಗಳನ್ನು ನಡೆಸಲಿದ್ದಾರೆ.
ಮೇ 27 ಸೋಮವಾರ ಬೆಳಗ್ಗೆ 11 ಗಂಟೆಗೆ ಅಂಕೋಲಾ ಪ್ರವಾಸಿ ಮಂದಿರ ಹಾಗೂ ಮಧ್ಯಾಹ್ನ 3 ಗಂಟೆ ಕುಮಟಾ, ಮೇ 28 ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊನ್ನಾವರ ಮಧ್ಯಹ್ನ 3 ಗಂಟೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ ದೂರುಗಳನ್ನು ಸ್ವೀಕರಿಸಲಿದ್ದಾರೆಂದು ಪೊಲೀಸ ಉಪಧಿಕ್ಷಕು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ ಉಪಾÀಧೀಕ್ಷಕ ಎಸ್ ವಿ ಗಿರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.