ಭೂ ಸುಧಾರಣೆ ಕಾಯ್ದೆ ಕುರಿತು ಚರ್ಚೆ ನಡೆಸಲು ಅಧಿವೇಶನ ನಡೆಸಿ: ಸಿದ್ದರಾಮಯ್ಯ

Source: uni | Published on 21st June 2020, 12:39 AM | State News | Don't Miss |

 

 

ಮೈಸೂರು: ಭೂ ಸುಧಾರಣೆ ಕಾಯ್ದೆ ಕುರಿತು ಚರ್ಚೆ ನಡೆಸಲು ಅಧಿವೇಶನ ನಡೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸುಗ್ರೀವಾಜ್ಞೆ ಹೊರಡಿಸುವುದಕ್ಕೂ ಪ್ರಜಾಪ್ರಭುತ್ವದಿಂದ ಆಯ್ಕೆಯಾದ ಸರ್ಕಾರ ಸರ್ಕಾರ ವಿರೋಧ ಪಕ್ಷಘಳು ಹಾಗೂ ಸಂಬಂಧಪಟ್ಟಂತಹ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಬೇಕು. ಕಾಯ್ದೆ ಕುರಿತು ನಮಗೆ ಸುದೀರ್ಘ ಚರ್ಚೆ ಬೇಕು ಎಂದು ಆಗ್ರಹಿಸಿದ್ದಾರೆ. 

ಇದೇ ವೇಳೆ ಭೂ ಸುಧಾರಣಾ ಕಾಯ್ದೆ ಜಾರಿಗೆ ತರಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ದೇವರಾಜ ಅರಸು ಅವರು ಪಟ್ಟ ಶ್ರಮವನ್ನು ನೆನೆದ ಅವರು, ಉನ್ನತ ಸ್ಥಾನದಲ್ಲಿರುವವರು ಸ್ವಂತ ಭೂಮಿ ಪಡೆಯುವಂತೆ ಮಾಡುತ್ತಿರುವುದು ದುರಾದೃಷ್ಟಕರ ವಿಚಾರ. ಕಾಯ್ದೆ ತಿದ್ದುಪಡಿಯಿಂದ ಪರವಾನಗಿ ಇಲ್ಲದವರೂ ಕೂಡ ರೈತರ ಉತ್ಪನ್ನಗಳನ್ನು ಖರೀದಿ ಮಾಡಲು ಅನುಮತಿ ನೀಡಿದಂತಾಗುತ್ತದೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರ ರಾಜ್ಯದ ಮೇಲೆ ಒತ್ತಡ ಹೇರಿದೆ ಎಂದು ಆರೋಪಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...