ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ವಿನೋದ್ ಕುಮಾರ್‌ ಆಯ್ಕೆ

Source: sonews | By Staff Correspondent | Published on 20th November 2019, 9:00 PM | State News |

ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಬೆಂಬಲಿತ ಅಭ್ಯರ್ಥಿ ಎಸ್‌.ವಿನೋದ್ ಕುಮಾರ್ಆಯ್ಕೆಯಾಗಿದ್ದಾರೆ.

ಹಿಂದೆ ಅಧ್ಯಕ್ಷರಾಗಿದ್ದ ಜಮೀರ್ಪಾಷ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಒಟ್ಟು 17 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಎಸ್‌.ವಿನೋದ್ಕುಮಾರ್‌ 11 ಮತ ಪಡೆದು ಚುನಾಯಿತರಾದರು. ಅವರ ಪ್ರತಿ ಸ್ಪರ್ಧಿ ಜೆಡಿಎಸ್ಬೆಂಬಲಿತ ಅಭ್ಯರ್ಥಿ ಎಸ್‌.ಎಂ.ಮುನಿವೆಂಕಟಪ್ಪ 6 ಮತ ಪಡೆದು ಪರಾಭವಗೊಂಡರು.

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರಾಮಕೃಷ್ಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಒ ಕೃಷ್ಣ ಇದ್ದರು. ಕಾಂಗ್ರೆಸ್ಮುಖಂಡ ಶೇಷಾಪುರ ಗೋಪಾಲ್ಗೆದ್ದ ಅಭ್ಯರ್ಥಿಗೆ ಶುಭ ಹಾರೈಸಿದರು.

 

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...