ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿದ್ದ ಮಳೆ ಇಂದೂ ಕೂಡ ಮುಂದುವರೆದಿದೆ.
ಬಂಟ್ವಾಳ , ಪುತ್ತೂರು, ಬೆಳ್ತಂಗಡಿ, ಸುಳ್ಯ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಮಳೆಯ ಪ್ರಮಾಣ ಎರಡು ದಿನಗಳ ಹಿಂದೆ ಕಡಿಮೆಯಾಗಿತ್ತು. ಆದ್ರೆ ಸೆಪ್ಟೆಂಬರ್ 13ರವರೆಗೆ ಮಳೆ ಮುಂದುವರಿಯುವ ಬಗ್ಗೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.