ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 6,257 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 6,473 ಮಂದಿ ಗುಣಮುಖರಾಗಿದ್ದಾರೆ ಹಾಗೂ 86 ಮಂದಿ ಸಾವಿಗೀಡಾಗಿದ್ದಾರೆ.
ಒಟ್ಟು 1,88,611 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 1,05,599 ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 79,606 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನಿಂದ ಈವರೆಗೂ 3,398 ಜನ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 1,610 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 17 ಜನ ಮೃತಪಟ್ಟಿದ್ದಾರೆ. 1508 ಮಂದಿ ಗುಣಮುಖರಾಗಿದ್ದಾರೆ ಹಾಗೂ 33,070 ಸಕ್ರಿಯ ಪ್ರಕರಣಗಳಿವೆ.
ಬಳ್ಳಾರಿಯಲ್ಲಿ 736 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ ಹಾಗೂ 4 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿಯಲ್ಲಿ 575 ಹೊಸ ಪ್ರಕರಣಗಳು, 4 ಮಂದಿ ಸಾವಿಗೀಡಾಗಿದ್ದಾರೆ. ಧಾರವಾಡದಲ್ಲಿ 276 ಪ್ರಕರಣಗಳು, 9 ಜನ ಸಾವು; ದಕ್ಷಿಣ ಕನ್ನಡದಲ್ಲಿ 243 ಪ್ರಕರಣಗಳು, 9 ಮಂದಿ ಸಾವು; ಮೈಸೂರಿನಲ್ಲಿ 238 ಪ್ರಕರಣಗಳು, 11 ಮಂದಿ ಸಾವು; ಉಡುಪಿಯಲ್ಲಿ 219 ಪ್ರಕರಣಗಳು ಹಾಗೂ ರಾಯಚೂರಿನಲ್ಲಿ 201 ಕೋವಿಡ್ ಪ್ರಕರಣಗಳು ದಾಖಲಾಗಿವೆ
Read These Next
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ
ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...
ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...
ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...
ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...