ದಾವಣಗೆರೆ ಜಿಲ್ಲಾ ವೀರಶೈವ ಪಂಚಮಸಾಲಿ ಮಹಿಳಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Source: so news | By MV Bhatkal | Published on 12th June 2019, 8:54 PM | State News | Don't Miss |

ದಾವಣಗೆರೆ ಜಿಲ್ಲಾ ವೀರಶೈವ ಪಂಚಮಸಾಲಿ ಮಹಿಳಾ ಘಟಕದ ವತಿಯಿಂದ ನಗರದ ಎಸ್ಎಸ್ ಬಡಾವಣೆಯಲ್ಲಿರುವ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು "ಬಿಲ್ವಪತ್ರೆ ಗಿಡ" ನೆಡುವ ಮೂಲಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರಶ್ಮಿ ನಾಗರಾಜ್ ಕುಂಕೋದ್, ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀಮತಿ ಮುಂಡಾಸದ ಸರೋಜಮ್ಮನವರು, ಕಾರ್ಯದರ್ಶಿಯಾದ ಶ್ರೀಮತಿ ವೀಣಾ ಕೊಟ್ರೇಶ್, ಶ್ರೀಮತಿ ಉಮಾ ಸೋಮಶೇಖರ್, ಶ್ರೀಮತಿ ಪಾರ್ವತಿ ಮತ್ತಿಹಳ್ಳಿ, ಶ್ರೀಮತಿ ಮಂಜುಳ ಮಹೇಶ್, ಶ್ರೀಮತಿ ಕೊಟ್ರಮ್ಮ ಮುರುಗೇಶ್ , ಶ್ರೀಮತಿ ಐಗೂರು ಗೌರಮ್ಮ , ಶ್ರೀಮತಿ ಮಂಜುಳಾ ಪಾಟೀಲ್ , ಶ್ರೀಮತಿ ಗಿರಿಜಾ ನಾಗರಾಜ, ಶ್ರೀಮತಿ ಶಶಿಕಲಾ, ಶ್ರೀಮತಿಸುಧಾ, ಶ್ರೀಮತಿ ಶೈಲಾ ದೇವರಾಜ್  ಶ್ರೀಮತಿ ವೇದ, ಶ್ರೀಮತಿ ನೀಲ, ಶ್ರೀಮತಿ ವಾಣಿ ಹಾಗೂ ಮಹಿಳಾ ಘಟಕದ ಸದ್ಯಸರು ಉಪಸ್ಥಿತರಿದ್ದರು

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...