ಉತ್ತರಕನ್ನಡ ಜಿಲ್ಲೆಯ ಕೋವಿಡ್ ನಿರ್ವಹಣೆಗೆ ಡಿಜಿಪಿ ಪ್ರವೀಣ್ ಸೂದ್ ಪ್ರಶಂಸೆ.

Source: SO News | By Laxmi Tanaya | Published on 15th December 2020, 3:25 PM | State News | Don't Miss |

ಕಾರವಾರ : ಉತ್ತರಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆ 
ಕೋವಿಡ್ ಸಂದರ್ಭದಲ್ಲಿ ತುಂಬಾ ಚೆನ್ನಾಗಿ ಕಾರ್ಯ ನಿರ್ವಹಸಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಒ್ರವೀಣ ಸೂದ್ ಹೇಳಿದ್ದಾರೆ

ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ  ಅವರು ಮಾತನಾಡಿದರು. ಕೋವಿಡ್ ನಿಂದ ಕಾರವಾರ ಜಿಲ್ಲೆಯಲ್ಲಿ ಯಾವುದೇ ಪೊಲೀಸರು ಸಾವನ್ನಪ್ಪಿಲ್ಲ. ಇದಕ್ಕೆ ಕಾರ್ಯನಿರ್ವಹಿಸಿದ ರೀತಿ ಚೆನ್ನಾಗಿದೆ. 
ಕಾರವಾರದಲ್ಲಿ ಎಸ್ಪಿ ಅವರ ಅಧ್ಯಕ್ಷತೆಯಲ್ಲಿ ಒಳ್ಳೆ ನಿರ್ವಹಣೆಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಏಪ್ರಿಲ್ ವರೆಗೆ ಬಹುತೇಕ ಹುದ್ದೆ ಭರ್ತಿಯಾಗಲಿದೆ. ಆರು ತಿಂಗಳ ನಂತರ ಶಸಸ್ತ್ರ ಪೊಲೀಸ್ ಕೂಡ ಭರ್ತಿಯಾಗಲಿದೆ ಎಂದರು.

ಉತ್ತರಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಪ್ರಕರಣ ಕೂಡ ಹೆಚ್ವಿನ‌ ಸಂಖ್ಯೆಯಲ್ಲಿ ಪತ್ತೆ ಹಚ್ಚಲಾಗಿದೆ. ಎನ್ಐಎ ಮತ್ತು ಪೊಲೀಸ್ ಐಬಿ, ಸಿಬಿಐ ಎಲ್ಲಾ ಒಂದೇ. ಪರಸ್ಪರ ಮಾಹಿತಿ ಹಂಚಿಕೆಯಿಂದ ಕೆಲಸ ಆಗುತ್ತಿದೆ ಎಂದು ಹೇಳಿದರು

ಪೊಲೀಸ್ ಇಲಾಖೆಯಲ್ಲಿ ಭಡ್ತಿಗೆ ಅರ್ಹರಾಗಿದ್ದರೆ ಕೂಡಲೇ ಕ್ರಮ ವಹಿಸಲಾಗುತ್ತದೆ. ಕಾನಸ್ಟೆಬಲ್, ಎಎಸ್ಐ ಯಾರೆ ಇದ್ರೂ ಇದಕ್ಕೆ ಅರಗಹರಾಗಿದ್ದರೆ ಐಜಿಪಿ ಅವರೇ ಕೈಯಲ್ಲಿ ಪ್ರಮೋಶನ್ ನೀಡ್ತಾರೆ.
ಬರುವ ಮಾರ್ಚಲ್ಲಿ ತುಂಬಾ ಜನ ಪ್ರಮೋಶನ್ಗೆ ಅರ್ಹರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...