ವೈವಿದ್ಯಮಯ ಚಿತ್ರಕಲೆ ಆಂದೋಲನ: ಸೌಂದರ್ಯಿಕರಣದತ್ತ ಧಾರವಾಡ

Source: SO News | By Laxmi Tanaya | Published on 8th January 2023, 10:58 PM | State News | Don't Miss |

ಧಾರವಾಡ : ರಾಷ್ಟ್ರೀಯ ಯುವಜನೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ಕಟ್ಟಡಗಳು, ಕಾಂಪೌಂಡುಗಳ ಮೇಲೆ ವೈವಿದ್ಯಮಯ ಚಿತ್ರಕಲೆಯನ್ನು 100 ಯುವ ಕಲಾವಿದರಿಂದ 7 ತಂಡಗಳ ಮೂಲಕ ಚಿತ್ರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

7 ತಂಡಗಳು ಕವಿವಿ ಆವರಣ, ಕೆಸಿಡಿ ಸುತ್ತಮುತ್ತ ಸಪ್ತಾಪುರ ರಸ್ತೆಯುದ್ದಕ್ಕೂ ಗೋಡೆಗಳ ಮೇಲೆ ವಿವಿಧ ರಿತಿಯ ಕಲಾತ್ಮಕ ಚಿತ್ರಗಳನ್ನು ಬಿಡಿಸುತ್ತಿಲಾಗುತ್ತಿದೆ. ಕಲೆ, ಸಂಸ್ಕೃತಿ, ಇತಿಹಾಸ, ಪರಂಪರೆ, ಸೇನೆ, ಕ್ರೀಡೆ, ಕೃಷಿ, ಪರಿಸರ ಕುರಿತಾದ ಯುವಕರನ್ನು ಜನಸಾಮಾನ್ಯರನ್ನು ಪ್ರೇರೆಪಿಸಲು ಹಾಗೂ ಹಬ್ಬದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಚಿತ್ರಿಸಲಾಗುತ್ತಿದೆ. ಹಬ್ಬದ ನಿಮಿತ್ಯ ನಿನ್ನೆಯಿಂದ ಆರಂಭಗೊಂಡಿರುವ ಪೆಂಟಿಂಗ್ ಆಂದೋಲನ ಜನವರಿ 11 ರವರೆಗೂ ನಡೆಯಲಿದೆ. ಭರತ ನಾಟ್ಯ ಯಕ್ಷಗಾನ, ಕಂಬಳ, ಆನೆಅಂಬಾರಿ, ಜನಪದ ನೃತ್ಯಗಳು, ಪುರಾತನ ಸ್ಮಾರಕಗಳು ಭಾರತೀಯ ನಾಯಕರ ಚಿತ್ರಗಳನ್ನು ಚಿತ್ರಿಸಲಾಗುತ್ತಿದೆ. 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...